July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಹೊಸಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮ ಕ್ಲಬ್ ನ ವಠಾರದಲ್ಲಿ ನಡೆಯಿತು.

ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ನೆರವೇರಿಸಿದರು . ಈ ಸಂದರ್ಭ ಕ್ಲಬ್ ನ ಗೌರವಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಉಪಸ್ಥಿತ ರಿದ್ದು ಶುಭ ಹಾರೈಸಿದರು.

ಕ್ಲಬ್ ನ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಕುಮಾರ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರುಗಳಾದ ಆನಂದ ಬಂಗೇರ ವಿಶಾಲ್ ರೈ, ಪದ್ಮರಾಜ್ ಪೇರಿ, ಚಂದ್ರಕಾಂತ್, ಬಾಬು ಕೋಟ್ಯಾನ್, ಸೂರಪ್ಪ ಕೊಡಿಂಗೇರಿ, ಸಾಥ್ವಿಕ್ ಡಿ.ಎಸ್, ದೇವುದಾಸ್, ಭರತ್ ಕರ್ಕೇರ, ಸಂಗೀತ್, ಕೇಶವ ದೇರಾರ್, ಶೇಖರ್ ದೇರಾರ್, ದಿನೇಶ್ ಹೆಂದೋಟ್ಟು, ಸಚಿನ್ ಸೂರಪ್ಪ, ಪ್ರವೀಣ್ ಕೊರಿಬೆಟ್ಟು, ಪ್ರದೀಪ್ ಕೊಡಿಂಗೇರಿ ಶುಭಾನಂದ ಕಾಜೋಟ್ಟು, ದೇವಯ್ಯ ನಾಯ್ಕ್, ಪ್ರಮೋದ್ ಕೋಟ್ಯಾನ್, ವಿಜಯ ಉಜಿರದೆ, ಹರೀಶ್ ದೇವಾಡಿಗ, ಸುಧಾಕರ್ ಬಂಡಾರಿ, ದಾಮೋದರ್ ರಿಕ್ಷಾ, ಮುಂತಾದವರು ಉಪಸ್ಥಿತರಿದ್ದರು

Related posts

ಲಾಯಿಲ: ಹಳೆಪೇಟೆ ಮುಹಿಯುದ್ದಿನ್ ಜುಮ್ಮಾ ಮಸ್ಜಿದ್ ಯಲ್ಲಿ ಸಂಭ್ರಮದ ಈದ್ ಮಿಲಾದ್

Suddi Udaya

ಶಿಶಿಲ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲದ ಬೆಳ್ಳಿ ಹಬ್ಬದ ಸವಿನೆನಪಿಗಾಗಿ ಶುದ್ಧ ಕುಡಿಯುವ ನೀರಿನ ಘಟಕದ ಲೋಕಾರ್ಪಣೆ

Suddi Udaya

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya

ಗಾಳಿ ಮಳೆಗೆ ಹಾನಿಗೊಂಡ ಕಣಿಯೂರು ಮಾದ ಸಪಲ್ಯ ರವರ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ ಭೇಟಿ ವೈಯಕ್ತಿಕ ಧನ ಸಹಾಯ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya
error: Content is protected !!