23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಹೊಸಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮ ಕ್ಲಬ್ ನ ವಠಾರದಲ್ಲಿ ನಡೆಯಿತು.

ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ನೆರವೇರಿಸಿದರು . ಈ ಸಂದರ್ಭ ಕ್ಲಬ್ ನ ಗೌರವಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಉಪಸ್ಥಿತ ರಿದ್ದು ಶುಭ ಹಾರೈಸಿದರು.

ಕ್ಲಬ್ ನ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಕುಮಾರ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರುಗಳಾದ ಆನಂದ ಬಂಗೇರ ವಿಶಾಲ್ ರೈ, ಪದ್ಮರಾಜ್ ಪೇರಿ, ಚಂದ್ರಕಾಂತ್, ಬಾಬು ಕೋಟ್ಯಾನ್, ಸೂರಪ್ಪ ಕೊಡಿಂಗೇರಿ, ಸಾಥ್ವಿಕ್ ಡಿ.ಎಸ್, ದೇವುದಾಸ್, ಭರತ್ ಕರ್ಕೇರ, ಸಂಗೀತ್, ಕೇಶವ ದೇರಾರ್, ಶೇಖರ್ ದೇರಾರ್, ದಿನೇಶ್ ಹೆಂದೋಟ್ಟು, ಸಚಿನ್ ಸೂರಪ್ಪ, ಪ್ರವೀಣ್ ಕೊರಿಬೆಟ್ಟು, ಪ್ರದೀಪ್ ಕೊಡಿಂಗೇರಿ ಶುಭಾನಂದ ಕಾಜೋಟ್ಟು, ದೇವಯ್ಯ ನಾಯ್ಕ್, ಪ್ರಮೋದ್ ಕೋಟ್ಯಾನ್, ವಿಜಯ ಉಜಿರದೆ, ಹರೀಶ್ ದೇವಾಡಿಗ, ಸುಧಾಕರ್ ಬಂಡಾರಿ, ದಾಮೋದರ್ ರಿಕ್ಷಾ, ಮುಂತಾದವರು ಉಪಸ್ಥಿತರಿದ್ದರು

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: ಸಾಮಾಜಿಕ ಅರಣ್ಯೀಕರಣ ಕಾರ್ಯಕ್ರಮ

Suddi Udaya

ಪುಂಜಾಲಕಟ್ಟೆ: ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 40ನೇ ಸಂಭ್ರಮಾಚರಣೆಯ ಪ್ರಯುಕ್ತ 16ನೇ ವರ್ಷದ ಉಚಿತ ಸಾಮೂಹಿಕ ವಿವಾಹ: ಸ್ವಸ್ತಿ ಸಿರಿ ಪ್ರಶಸ್ತಿ ಪ್ರದಾನ

Suddi Udaya

ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದ ಕಿಡಿಗೇಡಿಗಳು

Suddi Udaya

ಎಸ್.ಡಿ.ಎಮ್.‌ ಪ.ಪೂ. ಕಾಲೇಜಿನ ರೋವರ್ಸ್‌-ರೇಂಜರ್ಸ್‌ ದಳದಿಂದ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ರೋವರ್ಸ್‌ ರೇಂಜರ್ಸ್‌ ದಳದ ಹಿರಿಯ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

Suddi Udaya

ರೈಸ್ ಮಿಲ್ ನ ಹಿಂಬದಿಯಲ್ಲಿ ನೀರು ತುಂಬಿದ ಸ್ಟೀಲ್ ಪಾತ್ರೆ ಒಳಗೆ ವ್ಯಕ್ತಿಯ ಶವ ಪತ್ತೆ: ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ನಿರ್ದೇಶಕರ ಹಾಗೂ ವಿಶೇಷ ಆಹ್ವಾನಿತರ ಸಭೆ: ದೀಪಾವಳಿಯ ತುಡಾರು ಪರ್ಬ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!