September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಹೊಸಂಗಡಿ: ರಾಜ್ಯ ಪ್ರಶಸ್ತಿ ಪುರಸ್ಕಾರ ಪಡೆದ ಫ್ರೆಂಡ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯೋತ್ಸವದ ದ್ವಜಾರೋಹಣ ಕಾರ್ಯಕ್ರಮ ಕ್ಲಬ್ ನ ವಠಾರದಲ್ಲಿ ನಡೆಯಿತು.

ದ್ವಜಾರೋಹಣ ವನ್ನು ಅಣ್ಣು ಪೇರಿ ದರ್ಕಾಸ್ ನೆರವೇರಿಸಿದರು . ಈ ಸಂದರ್ಭ ಕ್ಲಬ್ ನ ಗೌರವಧ್ಯಕ್ಷ ಧರಣೇಂದ್ರ ಕುಮಾರ್, ಮಾಜಿ ಉಪಾಧ್ಯಕ್ಷ ಜಿಲ್ಲಾ ಪಂಚಾಯತ್ ಉಪಸ್ಥಿತ ರಿದ್ದು ಶುಭ ಹಾರೈಸಿದರು.

ಕ್ಲಬ್ ನ ಅಧ್ಯಕ್ಷ ಶ್ರೀಪತಿ ಉಪಾಧ್ಯಾಯ ಸ್ವಾಗತಿಸಿ, ಕಾರ್ಯದರ್ಶಿ ಸುಜಿತ್ ಕುಮಾರ್ ಧನ್ಯವಾದವಿತ್ತರು. ಈ ಸಂದರ್ಭದಲ್ಲಿ ಕ್ಲಬ್ ನ ಸದಸ್ಯರುಗಳಾದ ಆನಂದ ಬಂಗೇರ ವಿಶಾಲ್ ರೈ, ಪದ್ಮರಾಜ್ ಪೇರಿ, ಚಂದ್ರಕಾಂತ್, ಬಾಬು ಕೋಟ್ಯಾನ್, ಸೂರಪ್ಪ ಕೊಡಿಂಗೇರಿ, ಸಾಥ್ವಿಕ್ ಡಿ.ಎಸ್, ದೇವುದಾಸ್, ಭರತ್ ಕರ್ಕೇರ, ಸಂಗೀತ್, ಕೇಶವ ದೇರಾರ್, ಶೇಖರ್ ದೇರಾರ್, ದಿನೇಶ್ ಹೆಂದೋಟ್ಟು, ಸಚಿನ್ ಸೂರಪ್ಪ, ಪ್ರವೀಣ್ ಕೊರಿಬೆಟ್ಟು, ಪ್ರದೀಪ್ ಕೊಡಿಂಗೇರಿ ಶುಭಾನಂದ ಕಾಜೋಟ್ಟು, ದೇವಯ್ಯ ನಾಯ್ಕ್, ಪ್ರಮೋದ್ ಕೋಟ್ಯಾನ್, ವಿಜಯ ಉಜಿರದೆ, ಹರೀಶ್ ದೇವಾಡಿಗ, ಸುಧಾಕರ್ ಬಂಡಾರಿ, ದಾಮೋದರ್ ರಿಕ್ಷಾ, ಮುಂತಾದವರು ಉಪಸ್ಥಿತರಿದ್ದರು

Related posts

ವಲಯ ತರಬೇತುದಾರರಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ 5 ಮಂದಿ ಆಯ್ಕೆ

Suddi Udaya

ಆರು ಜನ ನಕ್ಸಲರು ಶರಣಾಗತಿ ಬೆನ್ನಲ್ಲೇ ನಕ್ಸಲರು ಬಳಸುತ್ತಿದ್ದ ಶಸ್ತ್ರಾಸ್ತ್ರಗಳು ಪತ್ತೆ

Suddi Udaya

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕಾಯರ್ತ್ತಡ್ಕ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜಾತ್ರಾ ಮಹೋತ್ಸವ ಮತ್ತು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅನಾರೋಗ್ಯದಿಂದ ಬಳಲುತ್ತಿದ್ದ ಮೂರು ವರ್ಷದ ಹೆಣ್ಣು ಮಗು ಸಾವು

Suddi Udaya
error: Content is protected !!