22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ತರಬೇತಿ ಮೇಲ್ವಿಚಾರಕರಿಂದ ಶ್ರಮ ವಿನಿಮಯ ಮಾಡುತ್ತಿರುವ ಮಾಯ ಕಾರ್ಯಕ್ಷೇತ್ರದ ಎಂಜಿರಿಗಿ ಸಂಘದ ಬೇಟಿ

Suddi Udaya

ಅಳದಂಗಡಿ ವಿಪತ್ತು ನಿರ್ವಹಣಾ ಘಟಕದ ಮಾಸಿಕ ಸಭೆ

Suddi Udaya

ಬೆಳ್ತಂಗಡಿ : ಕೆಇಬಿ ರಸ್ತೆ -ರೆಂಕೆದಗುತ್ತು-ಮಲ್ಲೊಟ್ಟು ಸಂಪರ್ಕ ರಸ್ತೆಗೆ ಅನುದಾನ ಒದಗಿಸುವಂತೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಗೆ ಮನವಿ

Suddi Udaya

ಬೆಳ್ತಂಗಡಿ: ನಿವೃತ್ತ ಸಿಂಡಿಕೇಟ್ ಬ್ಯಾಂಕ್ ಅಧಿಕಾರಿ ಸೋಮನಾಥ ಭಟ್ ಪಟವರ್ಧನ್ ನಿಧನ

Suddi Udaya

ಪಂಚಾಯತ್‌ ನೌಕರರ ಮೂಲ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೆಂಗಳೂರುನಲ್ಲಿ ಗ್ರಾಮ ಪಂಚಾಯತ್ ನೌಕರರ ರಾಜ್ಯ ಮಟ್ಟದ ಬೃಹತ್ ಪ್ರತಿಭಟನೆ

Suddi Udaya

ಬೆಳ್ತಂಗಡಿ: ದೀಪಾವಳಿ ಹಬ್ಬದ ಪ್ರಯುಕ್ತ ಆಧಿನಾಥ್ ಬಜಾಜ್‌ನಲ್ಲಿ ಗ್ರಾಹಕರಿಗೆ ವಿಶೇಷ ಆಫರ್

Suddi Udaya
error: Content is protected !!