July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ಎಸ್.ಡಿ.ಎಂ ಕಾಲೇಜು: ವಿಟಿಯು ಅಂತರ್ ವಲಯ ರಾಜ್ಯಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ತಾಲೂಕು ರಬ್ಬರು ಬೆಳೆಗಾರರ ಮಾರಾಟ ಮತ್ತು ಸಂಸ್ಕರಣ ಸಹಕಾರಿ ಸಂಘದಿಂದ ಹೊಗೆ ಮನೆಗೆ ಬೆಂಕಿ‌ ಬಿದ್ದು ನಷ್ಟ ಅನುಭವಿಸಿದ ಕಿನ್ನಿ ಗೌಡರಿಗೆ ಪರಿಹಾರ ನಿಧಿ ಹಸ್ತಾಂತರ

Suddi Udaya

ಕೊಯ್ಯೂರು ಹಿಂದೂ ರುದ್ರ ಭೂಮಿಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾಗಿ ಯಶವಂತ ಗೌಡ ಪೂರ್ಯಾಳ ಆಯ್ಕೆ

Suddi Udaya

ಶಿಬಾಜೆ ಶ್ರೀಧರ ಕೊಲೆ ಪ್ರಕರಣದ ದೂರುದಾರ ಆತ್ಮಹತ್ಯೆಗೆ ಯತ್ನ

Suddi Udaya

ಉಜಿರೆ- ಬೆಳಾಲು ರಸ್ತೆಯ ಕಿರಿಯಾಡಿ ಕ್ರಾಸ್ ಬಳಿ ಧರೆಗುರುಳಿದ 33 ಕೆವಿ ವಿದ್ಯುತ್ ಟವರ್ ದೊಂಡೋಲೆ ಪವರ್ ಪ್ರಾಜೆಕ್ಟ್ ನವರಿಗೆ ಸೇರಿದ ಕಾರು – ಬೈಕ್ ಜಖಂ: ಕಾರಿನೊಳಗೆ ಇದ್ದ ‌ಪವರ್ ಪ್ರಾಜೆಕ್ಟ್ ನ ಸಿಬ್ಬಂದಿ ಗಣೇಶ್ ಅಪಾಯದಿಂದ ಪಾರು

Suddi Udaya

ಆ. 10 : ಧರ್ಮಸ್ಥಳದಲ್ಲಿ ರಾಜ್ಯ ಮಟ್ಟದ ಅಂಚೆ-ಕುಂಚ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ:

Suddi Udaya
error: Content is protected !!