23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ನಾವೂರು: ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಅಳದಂಗಡಿ ಪಲ್ಗುಣಿ ನದಿಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಗುರುವಾಯನಕೆರೆ ದೈವಾರಾಧಕರ ಮಹಾ ಸಮಾವೇಶದಲ್ಲಿ ಎಕ್ಸೆಲ್ ಕಲಾ ವೈಭವ

Suddi Udaya

ಚೋಳಮಂಡಲಮ್ ಇನ್ವೆಸ್ಟ್ ಮೆಂಟ್ ಮತ್ತು ಫೈನಾನ್ಸ್ ಕಂಪನಿ‌ ಬೆಳ್ತಂಗಡಿಯಲ್ಲಿ ಕಾರ್ಯಾರಂಭ

Suddi Udaya

ಉಜಿರೆ: ಅಗಲಿದ ಸಹಕಾರಿ ಧುರೀಣ ಇಚ್ಚಿಲ ಸುಂದರ ಗೌಡರಿಗೆ ನುಡಿನಮನ

Suddi Udaya

ಕನ್ನಡ ರಾಜ್ಯೋತ್ಸವದಲ್ಲಿ ಸಂಸ್ಕೃತಿ ಸುವಾಸನೆ ಚೆಲ್ಲಿದ “ಕಾಯೌ ಶ್ರೀಗೌರಿ” ಉಜಿರೆ ಎಸ್‌ಡಿಎಂ ಪ್ರಕೃತಿ ಚಿಕಿತ್ಸಾ ಮಹಾವಿದ್ಯಾಲಯದಲ್ಲಿ ಭವ್ಯ ಕಾರ್ಯಕ್ರಮ

Suddi Udaya
error: Content is protected !!