25.5 C
ಪುತ್ತೂರು, ಬೆಳ್ತಂಗಡಿ
July 23, 2026
Uncategorized

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ
ಅರಮಲೆಬೆಟ್ಟ,ಗುರುವಾಯನಕೆರೆಯಲ್ಲಿ ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ ಆ.16 ಶನಿವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ 8ಕ್ಕೆ ಶ್ರೀ ದೈವದ ಭಂಡಾರವನ್ನು ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ತರಲಾಯಿತು. ಬಳಿಕ ತೋರಣ ಮುಹೂರ್ತ, ಗಣ ಹೋಮ, ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ನಡೆಯಿತು.

ನಂತರ ಕೊಡಮಣಿತ್ತಾಯ ದೈವದ ಸೋಣ ಕೋಲ ವೈಭವ ಪೂಣ೯ವಾಗಿ ಜರುಗಿತು. ಕಾಯ೯ಕ್ರಮದಲ್ಲಿ ಆನುವಂಶಿಕ ಆಡಳಿತ ಮೊಕೇಸರಾದ ಸುಖೇಶ್ ಕುಮಾ‌ರ್ ಕಡಂಬು, ಶಶಿಧರ ಶೆಟ್ಟಿ ಬರೋಡ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಲ| ದೇವದಾಸ್ ಶೆಟ್ಟಿ ಬದ್ಯಾರ್, ಆನಂದ ಶೆಟ್ಟಿ ವಾತ್ಸಲ್ಯ, ಸುನೀಶ್ ಕುಮಾರ್, ಜಯರಾಮ ಶೆಟ್ಟಿ ಪಡಂಗಡಿ, ಪುರಂದರ ಶೆಟ್ಟಿ ಪಾಡ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ,

ಪ್ರದೀಪ್‌ ಕುಮಾ‌ರ್ ಶೆಟ್ಟಿ. ವಾತ್ಸಲ್ಯ , ಸೀತಾರಾಮ ಶೆಟ್ಟಿ ವೈಭವ, ಶಶಿಕಿರಣ್ ಜೈನ್, ವಸಂತ ಗೌಡ ವರಕಬೆ, ಪ್ರಕಾಶ್ ಜೈನ್ ಡೇವುಣಿ’, ಪ್ರಶಾಂತ್ ಶೆಟ್ಟಿ ಶಕ್ತಿನಗರ, ಪ್ರೇಮ್ ಶೆಟ್ಟಿ ಅನುಗ್ರಹ ಶಕ್ತಿನಗರ, ಪ್ರಸಾದ್ ಶೆಟ್ಟಿ ಬ್ರಾಮರಿ ಪಿಲಿಚಾಮುಂಡಿ ಕಲ್ಲು, ಶ್ರೀಮತಿ ಜಯಂತಿ ಮಲ್ಲಿ ಸುಧೆಕಾರ್, ನಾಗರಾಜ್ ಶೆಟ್ಟಿ ಬಾಬುಗುಡ್ಡೆ ಮಂಗಳೂರು, ಸತ್ಯಶಂಕರ್ ಭಟ್ ಮಂಜುಶ್ರೀ ನಿಲಯ,
ಶ್ರೀಮತಿ ಪ್ರಿಯಾ ಹೆಗ್ಡೆ ಪ್ರಕೃತಿ ಶಕ್ತಿನಗರ,ದಿನೇಶ್ ಶೆಟ್ಟಿ ಪೂನಾ,ಹಾಗೂ
ಅಪಾರ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ಗಂಧಪ್ರಸಾದ ಹಾಗೂ ಅನ್ನ ಸಂತರ್ಪಣೆ ಸ್ವೀಕರಿಸಿ ದೈವದ ಅನುಗ್ರಹಕ್ಕೆ ಪಾತ್ರರಾದರು.
ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು, ನವಶಕ್ತಿ ಗುರುವಾಯನಕೆರೆ ಇವರಿಂದ ಮಹಾ ಅನ್ನದಾನದ ಸೇವೆ ನಡೆಯಿತು.

Related posts

ಎಂ.ಎಸ್ಸಿ ಸ್ನಾತಕೋತ್ತರ ಪರೀಕ್ಷೆ: ಅನಾಲಿಟಿಕಲ್‌ ಕೆಮಿಸ್ಟ್ರಿ ವಿಭಾಗದಲ್ಲಿ ಪ್ರಿಮಲ್ ನಿಲ್ಮಾ ರೊಡ್ರಿಗಸ್ ರವರಿಗೆ ಪ್ರಥಮ ರ್ಯಂಕ್

Suddi Udaya

ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿನ ಡಯಾಲಿಸಿಸ್ ಕೇಂದ್ರದ ನ್ಯೂನತೆಗಳನ್ನು ಸರಿಪಡಿಸುವಂತೆ ಉಸ್ತುವಾರಿ ಸಚಿವರಿಗೆ ಕೆ.ವಸಂತ ಬಂಗೇರ ಮನವಿ

Suddi Udaya

ನಾಳೆ ಬೆಳ್ತಂಗಡಿಗೆ ಜಿಲ್ಲಾಧಿಕಾರಿ ಭೇಟಿ

Suddi Udaya

ಇಡೀ ರಾಜ್ಯದಲ್ಲಿ ಹಗರಣಗಳ ಸರಮಾಲೆ ಮುಂದುವರಿಯುತಿದ್ದು ಅದರೊಂದಿಗೆ ವಕ್ಫ್ ಭೂಸ್ವಾದೀನದ ಮೂಲಕ ಹಿಂದೂ ಸಮಾಜಕ್ಕೆ ಅನ್ಯಾಯ ವೆಸಗುತ್ತಿದೆ: ಕಿಶೋರ್ ಕುಮಾರ್

Suddi Udaya

ಕಾಂಗ್ರೆಸ್ ಸರಕಾರದ ವಿರುದ್ಧ ಹಾಲಿನ ದರ ಏರಿಕೆ, ಪ್ರೋತ್ಸಾಹ ಧನ ಬಿಡುಗಡೆ ಮಾಡದಿರುವ ಬಗ್ಗೆ ಬೆಳ್ತಂಗಡಿ ಮಹಿಳಾ ಮೋರ್ಚಾದ ವತಿಯಿಂದ ಬ್ಲ್ಯಾಕ್ ಟೀ ಮಾಡುವ ಮೂಲಕ ವಿಭಿನ್ನ ರೀತಿಯಲ್ಲಿ ಪ್ರತಿಭಟನೆ

Suddi Udaya

ಸುದೇಮುಗೇರು ಅಂಗನವಾಡಿಯಲ್ಲಿ ಡಾ.ಬಿ.ಆರ್ ಅಂಬೇಡ್ಕರ್‌ರವರ 134ನೇ ಜನ್ಮದಿನಾಚರಣೆ

Suddi Udaya
error: Content is protected !!