25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅ 15. ಕಳಿಯ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಅಧ್ಯಕ್ಷ ದಿವಾಕರ ಎಂ ದ್ವಜಾರೋಹಣಗೈದು ಸಂದೇಶ ಭಾಷಣಗೈದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಇಂದಿರಾ ಕೆ, ಪಿ ಡಿ ಓ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ , ಸುಭಾಷಿಣಿ ಕೆ, ಮೋಹಿನಿ, ಹರೀಶ್ ಕುಮಾರ್, ಕುಸುಮಾ ಎನ್ ಬಂಗೇರ, ಮರೀಟಾ ಪಿಂಟೋ, ಲತೀಫ್ ಪರಿಮ, ವಿಜಯ ಗೌಡ, ಯಶೋದರ ಶೆಟ್ಟಿ, ಪುಷ್ಪಾ ನಾಳ, ಶ್ವೇತಾ ಕೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಮಾಜಿ ಅಧ್ಯಕ್ಷ ಶರತ್ ಶೆಟ್ಟಿ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ಪ್ರಮೀಳಾ, ರವಿ ಎಚ್, ನಂದಿನಿ ಪಿ ರೈ, ಸುರೇಶ್ ಗೌಡ, ಮಾನಸ, ಲಲಿತಾ ಬೆರ್ಕೆತ್ತೋಡಿ, ವಸಂತ ಶೆಟ್ಟಿ, ಸ್ಥಳೀಯರಾದ ನವೀನ್ ಶೆಟ್ಟಿ ಹಾಜರಿದ್ದರು. ಕಾರ್ಯದರ್ಶಿ ಕುಂಞಿ ಕೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ನಿಡ್ಲೆ ಸರಕಾರಿ ಪ್ರೌಢಶಾಲೆಗೆ 1990ರ ಎಸ್ ಎಸ್ ಎಲ್ ಸಿ ಬ್ಯಾಚಿನ ಹಳೆ ವಿದ್ಯಾರ್ಥಿಗಳಿಂದ ದೇಣಿಗೆ ಹಸ್ತಾಂತರ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ವಿಧಾನಪರಿಷತ್ ಉಪಚುನಾವಣೆ: ಮತದಾರರ ಪಟ್ಟಿಯಲ್ಲಿ ವಿ.ಪ ಸದಸ್ಯ ಪ್ರತಾಪ್ ಸಿಂಹ ನಾಯಕ್ ರವರಿಗೆ ಮತದಾನದ ಅವಕಾಶವಿಲ್ಲ

Suddi Udaya

ಕಾಜೂರು ಉರೂಸ್ ಪ್ರಯುಕ್ತ ಕಾನೂನು ಸುವ್ಯವಸ್ಥೆ ಬಗ್ಗೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ

Suddi Udaya

ಸರಕಾರಿ ಅರಣ್ಯ ಭೂಮಿಯನ್ನು ಅತಿ ಕ್ರಮಿಸಿ ಕೃಷಿ ಮಾಡಿದ ಪ್ರಕರಣ : ಹೈಕೋರ್ಟ್ ಸೂಚನೆ ಮೇರೆಗೆ ಅರಣ್ಯ ಇಲಾಖೆಯಿಂದ ತೆರವು

Suddi Udaya

ತಾಲೂಕು ಮಟ್ಟದ ಟೇಬಲ್ ಟೆನಿಸ್ ಪಂದ್ಯಾವಳಿ: ಶ್ರೀ ಧ.ಮಂ. ಆಂ.ಮಾ. ಶಾಲೆಗೆ ಹಲವು ಪ್ರಶಸ್ತಿಗಳು

Suddi Udaya
error: Content is protected !!