September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅ 15. ಕಳಿಯ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಅಧ್ಯಕ್ಷ ದಿವಾಕರ ಎಂ ದ್ವಜಾರೋಹಣಗೈದು ಸಂದೇಶ ಭಾಷಣಗೈದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಇಂದಿರಾ ಕೆ, ಪಿ ಡಿ ಓ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ , ಸುಭಾಷಿಣಿ ಕೆ, ಮೋಹಿನಿ, ಹರೀಶ್ ಕುಮಾರ್, ಕುಸುಮಾ ಎನ್ ಬಂಗೇರ, ಮರೀಟಾ ಪಿಂಟೋ, ಲತೀಫ್ ಪರಿಮ, ವಿಜಯ ಗೌಡ, ಯಶೋದರ ಶೆಟ್ಟಿ, ಪುಷ್ಪಾ ನಾಳ, ಶ್ವೇತಾ ಕೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಮಾಜಿ ಅಧ್ಯಕ್ಷ ಶರತ್ ಶೆಟ್ಟಿ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ಪ್ರಮೀಳಾ, ರವಿ ಎಚ್, ನಂದಿನಿ ಪಿ ರೈ, ಸುರೇಶ್ ಗೌಡ, ಮಾನಸ, ಲಲಿತಾ ಬೆರ್ಕೆತ್ತೋಡಿ, ವಸಂತ ಶೆಟ್ಟಿ, ಸ್ಥಳೀಯರಾದ ನವೀನ್ ಶೆಟ್ಟಿ ಹಾಜರಿದ್ದರು. ಕಾರ್ಯದರ್ಶಿ ಕುಂಞಿ ಕೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಮಾದಕ ವಸ್ತು ಸೇವನೆ ಮಾಡಿದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

Suddi Udaya

ಪುಂಜಾಲಕಟ್ಟೆಯಲ್ಲಿ ಹೆಸರಾಂತ ಬಿ.ಪುಂಡಲೀಕ ಬಾಳಿಗಾ & ಸನ್ಸ್ ಜ್ಯುವೆಲ್ಲರ್‍ಸ್ ವಿಸ್ತೃತ ನೂತನ ಮಳಿಗೆಯ ಶುಭಾರಂಭ

Suddi Udaya

ಶಾಸಕರ ವಿರುದ್ಧ ಸಾಮಾಜಿಕ ಜಾಲತಾಣದ ಮೂಲಕ ಅಪಪ್ರಚಾರ

Suddi Udaya

ಹತ್ಯಡ್ಕ: ಹೊಸ್ತೋಟ ನಿವಾಸಿ, ಯಕ್ಷಗಾನ ಕಲಾವಿದ ಅಂತರ ದಿನೇಶ್ ಭಟ್ ನಿಧನ

Suddi Udaya

ಅಡಿಕೆ ವರ್ತಕರ ಜಿಲ್ಲಾ ಸಂಘಟನೆಯ ಸಭೆ: ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಮೂಡಯೂರು, ಕಾರ್ಯದರ್ಶಿಯಾಗಿ ತೇಜಸ್ವಿ ರಾಜ್ ಆಯ್ಕೆ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya
error: Content is protected !!