26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

ಪಟ್ರಮೆ: ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಸಂಪರ್ಕದ ಪರಿಶಿಷ್ಟ ಜಾತಿ ಕಾಲೊನಿಯ ಪಂಚಾಯತ್ ರಸ್ತೆಯ ಕಿರು ಸೇತುವೆ ಆ. 15 ರಂದು ಸುರಿದ ಮಳೆಯ ಅಬ್ಬರಕ್ಕೆ ಕುಸಿಯಲಾರಂಭಿಸಿದೆ. ಇದರಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ.

ಸೇತುವೆಯು ಪಟ್ರಮೆ ಮುಖ್ಯ ರಸ್ತೆಯ ಪ್ರಾರಂಭದಲ್ಲೇ ನೂರು ಮೀಟರ್ ಅಂತರದಲ್ಲಿ ಇರುವುದಾಗಿದ್ದು, ಎಲ್ಲಾ ಬಳಕೆದಾರರ ಮನೆಗಳೂ ಹತ್ತಿರದಲ್ಲಿಯೇ ಇರುವುದಾಗಿದ್ದು, ಅಷ್ಟೂ ಮನೆಯವರು ಸಂಕಷ್ಟಗೊಳಗಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಶ್ಯಾಮ್ ರಾಜ್ ಸಹಿತ ಬಹಳಷ್ಟು ಮಂದಿ ಈ ರಸ್ತೆ ಅಭಿವೃದ್ದಿ ಮಾಡಿಕೊಡುವಂತೆ ಮನವಿ ಮಾಡಿದ್ದರು. ಕೂಡಲೇ ಸಂಬಂಧಪಟ್ಟ ಇಲಾಖೆ ಈ ಕಡೆ ಗಮನಹರಿಸಿದರೆ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬಹುದು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಉಜಿರೆ: ಮಾಚಾರು ದರ್ಖಾಸು ನಿವಾಸಿ ಸುಂದರಿ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮುಂಡಾಜೆ ಮಂಜುಶ್ರೀ ಭಜನಾ ಮಂಡಳಿಗೆ ಆರ್ಥಿಕ ನೆರವು

Suddi Udaya

ಶಿರ್ಲಾಲು ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಇಂದು ಕಾಶಿ ಬೆಟ್ಟುನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ರಾಜ್ಯ ಮಟ್ಟದ ಕಾಲೇಜು ಪತ್ರಿಕೋದ್ಯಮ ಉಪನ್ಯಾಸಕರ ಸಂಘದ ಕಾರ್ಯದರ್ಶಿಯಾಗಿ ಡಾ. ಭಾಸ್ಕರ ಹೆಗಡೆ ಆಯ್ಕೆ

Suddi Udaya

ಮಡಂತ್ಯಾರು ಶಿಶು ಮಂದಿರದ ಸಮೀಪ ಬಾರಿ ಮಳೆಗೆ ಹೊಂಡ ಗುಂಡಿಗಳ ನಿರ್ಮಾಣ: ವಾಹನ ಸಂಚಾರಕ್ಕೆ ತೊಂದರೆ

Suddi Udaya
error: Content is protected !!