September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆ

ಬೆಳ್ತಂಗಡಿ: ಇಲ್ಲಿಯ ಮುಳಿಯ ಜುವೆಲ್ಸ್ ವತಿಯಿಂದ 79 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸಂಭ್ರಮದಿಂದ ನಡೆಯಿತು.

ಧ್ವಜರೋಹಣವನ್ನು ಸುದ್ದಿ ಉದಯ ಪತ್ರಿಕೆಯ ಉಪಸಂಪಾದಕ ಸಂತೋಷ್ ಪಿ ಕೋಟ್ಯಾನ್ ನೆರವೇರಿಸಿ ಶುಭಹಾರೈಸಿದರು.

ಈ ಸಂದರ್ಭದಲ್ಲಿ ಸುದ್ದಿ ಉದಯ ಪತ್ರಿಕೆಯ ವ್ಯವಸ್ಥಾಪಕ ನಿರ್ದೇಶಕ ತುಕಾರಾಮ್., ಜಿಯೋ ಮೊಬೈಲ್ ಕಂಪೆನಿಯ ಮ್ಯಾನೇಜರ್ ಕಿರಣ್ ಕುಮಾರ್ ಶೆಟ್ಟಿ, ಮುಳಿಯ ಸಂಸ್ಥೆಯ ಮ್ಯಾನೇಜರ್ ಲೋಹಿತ್ ಕುಮಾರ್, ಉಪ ವ್ಯವಸ್ಥಾಪಕ ದಿನೇಶ್, ಅಮರ್ ಡ್ರಗ್ ಸಂಸ್ಥೆಯ ಮಾಲಕ ಗಣಪತಿ ಭಟ್ ಹಾಗೂ ಮುಳಿಯ ಸಂಸ್ಥೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಉಜಿರೆ ಗ್ರಾಮ ಪಂಚಾಯತ್ ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ವೇಣೂರು: ಗುಂಡೂರಿ ನಿವಾಸಿ ಕುಸುಮಾ ನಿಧನ

Suddi Udaya

ಪಡಂಗಡಿ : ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕುವೆಟ್ಟು ಸ.ಉ.ಹಿ.ಪ್ರಾ. ಶಾಲಾ ಮಂತ್ರಿಮಂಡಲ ರಚನೆ

Suddi Udaya
error: Content is protected !!