September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ಪದ್ಮುಂಜ ಪ್ರಾ.ಕೃ.ಪ.ಸ. ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿಯಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ

Suddi Udaya

ಬೆಳ್ತಂಗಡಿ ಡಿವೈನ್ ಪಾರ್ಕ್ ಸಾಲಿಗ್ರಾಮ, ಇದರ ಅಂಗ ಸಂಸ್ಥೆಗಳಲ್ಲಿ ಒಂದಾದ ವಿವೇಕ ಜಾಗ್ರತ ಬಳಗದಿಂದ ಮಳೆಗಾಗಿ ಪ್ರಾರ್ಥನೆ

Suddi Udaya

ಅ.17: ಅಳದಂಗಡಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಂಘಟನೆಯ ವತಿಯಿಂದ ಅಂಗಾಂಗ ದಾನ ನೋಂದಣಿ ಕಾರ್ಯಕ್ರಮ ಮತ್ತು ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ಎಸ್.ಎಸ್.ಎಲ್.ಸಿ ಯಲ್ಲಿ ರಾಜ್ಯದಲ್ಲಿ ಎರಡನೇ ಸ್ಥಾನ ಪಡೆದ ಚಿನ್ಮಯ್ ಗೆ ಡಿ ವೀರೇಂದ್ರ ಹೆಗ್ಗಡೆ ದಂಪತಿಗಳು, ಹಾಗೂ ಡಿ. ಹರ್ಷೇಂದ್ರ ಕುಮಾರ್ ರವರಿಂದ ಅಭಿನಂದನೆ

Suddi Udaya

ಲಾಯಿಲ ವಲಯದ ಭಜನಾ ಪರಿಷತ್ ಅಧ್ಯಕ್ಷರಾಗಿ ಜನಾರ್ಧನ ಆಯ್ಕೆ

Suddi Udaya
error: Content is protected !!