24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ಬೆಳ್ತಂಗಡಿ ಗ್ರಾಹಕರ ವಿವಿದೋದ್ದೇಶ ಸಹಕಾರ ಸಂಘದ ನಿರ್ದೇಶಕರುಗಳ ಅವಿರೋಧ ಆಯ್ಕೆ

Suddi Udaya

ಬೆಳಾಲು: ಕೊಲ್ಪಾಡಿ ಶಾಲೆಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya

ಹತ್ಯಡ್ಕ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಘವೇಂದ್ರ ನಾಯಕ್, ಉಪಾಧ್ಯಕ್ಷರಾಗಿ ರಾಜು ಕೆ.

Suddi Udaya

ಆಗಸ್ಟ್ ತಿಂಗಳಿನಲ್ಲಿ ನಡೆಯಲಿರುವ NET-2024 ಮರು ಪರೀಕ್ಷೆಗೆ ವಿದ್ಯಾಮಾತಾ ಅಕಾಡೆಮಿಯಿಂದ ಕ್ರ್ಯಾಶ್ ಕೋರ್ಸ್: ಜು.10 ರಿಂದ ಆನ್ಲೈನ್ ತರಗತಿಗಳು ಪ್ರಾರಂಭ

Suddi Udaya

ದಿ. ಪ್ರವೀಣ್ ನೆಟ್ಟಾರುರವರ ಮನೆಗೆ ಬೆಳ್ತಂಗಡಿ ಯುವಮೋರ್ಚಾ ಮಂಡಲದ ಪದಾಧಿಕಾರಿಗಳ ಭೇಟಿ

Suddi Udaya

ತೆಂಕಾಕಾರಂದೂರು: ಹತ್ತೂರಿನ ಪ್ರೀತಿಗಿಂತ ವಾಸವಿರುವ ಊರಿನ ಪ್ರೀತಿಗೆ ಬೆಲೆ ಕಟ್ಟಲಾಗದು: ಪ.ರಾ.ಶಾಸ್ತ್ರಿ

Suddi Udaya
error: Content is protected !!