25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಓಡಿಲ್ನಾಳ: ಮೈರಲ್ಕೆ ಪಶುಪತಿ ಕೃಪಾ ಯಕ್ಷಗಾನ ಬಯಲಾಟ ಸಮಿತಿ ವತಿಯಿಂದ ಮಾಜಿ ಶಾಸಕ ಕೆ ವಸಂತ ಬಂಗೇರರ ಪ್ರಾಯೋಜಕತ್ವದಲ್ಲಿ “ಕುಮಾರ ವಿಜಯ” ಯಕ್ಷಗಾನ ಹಾಗೂ ಕಿರಾತ ಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯದಲ್ಲಿ ಸೇವೆಸಲ್ಲಿಸಿದ ಕರಸೇವಕರಿಗೆ ಗೌರವಾರ್ಪಣೆ

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ವಾಣಿಜ್ಯ ಕಟ್ಟಡಕ್ಕೆ ಮಳೆ ನೀರು ಸೋರದಂತೆ ಶೀಟ್ ಅಳವಡಿಸಲು ತಹಶೀಲ್ದಾರರಿಗೆ ಮನವಿ

Suddi Udaya

ಶ್ರೀ ಧ.ಮ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya

ಮಾಲಾಡಿ ನಿವಾಸಿ ಅನಿಲ್ ಪ್ರವೀಣ ಪಿರೇರಾ ನಾಪತ್ತೆ: ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!