July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ನಿಡ್ಲೆ: ಕಂರ್ಬಿತ್ಲು ನಿವಾಸಿ ಅಚ್ಚುತ ಹೆಬ್ಬಾರ್ ನಿಧನ

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya

ಚೆಕ್ ಅಮಾನ್ಯ ಪ್ರಕರಣ; ನ್ಯಾಯಾಲಯದಲ್ಲಿ ಖುಲಾಸೆ

Suddi Udaya

ಡಿಸೆಂಬರ್ ತಿಂಗಳಲ್ಲಿ ಶಿರ್ಲಾಲು ದೇವಸ್ಥಾನದ ಬ್ರಹ್ಮಕಲಶ ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ಪೂರ್ವಭಾವಿ ಸಭೆ

Suddi Udaya

ಎಸ್.ಡಿ.ಎಂ ಸ್ನಾತಕೋತ್ತರ ಅಧ್ಯಯನ ಕೇಂದ್ರ : ಆಕಾಶಕಾಯಗಳ ವೀಕ್ಷಣೆ

Suddi Udaya

ಮೊಗ್ರು: ಕೋರಿಯಾರು ಎಂಬಲ್ಲಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!