July 23, 2026
Uncategorized

ಗುರುವಾಯನಕೆರೆ ಶ್ರೀ ಕೊಡಮಣಿತ್ತಾಯ ದೈವಸ್ಥಾನಅರಮನೆ ಬೆಟ್ಟ:ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ

ಗುರುವಾಯನಕೆರೆ: ಶ್ರೀ ಕೊಡಮಣಿತ್ತಾಯ ದೈವಸ್ಥಾನ
ಅರಮಲೆಬೆಟ್ಟ,ಗುರುವಾಯನಕೆರೆಯಲ್ಲಿ ಸಿಂಹ ಸಂಕ್ರಮಣ ಹಾಗೂ ಶ್ರೀ ಕೊಡಮಣಿತ್ತಾಯ ದೈವದ ಸೋಣದ ಕೋಲ ಆ.16 ಶನಿವಾರ ವಿಜೃಂಭಣೆಯಿಂದ ನಡೆಯಿತು.

ಬೆಳಿಗ್ಗೆ 8ಕ್ಕೆ ಶ್ರೀ ದೈವದ ಭಂಡಾರವನ್ನು ಮೆರವಣಿಗೆಯಲ್ಲಿ ಕ್ಷೇತ್ರಕ್ಕೆ ತರಲಾಯಿತು. ಬಳಿಕ ತೋರಣ ಮುಹೂರ್ತ, ಗಣ ಹೋಮ, ದೈವಸ್ಥಾನದಲ್ಲಿ ಸಂಕ್ರಮಣ ಪೂಜೆ ನಡೆಯಿತು.

ನಂತರ ಕೊಡಮಣಿತ್ತಾಯ ದೈವದ ಸೋಣ ಕೋಲ ವೈಭವ ಪೂಣ೯ವಾಗಿ ಜರುಗಿತು. ಕಾಯ೯ಕ್ರಮದಲ್ಲಿ ಆನುವಂಶಿಕ ಆಡಳಿತ ಮೊಕೇಸರಾದ ಸುಖೇಶ್ ಕುಮಾ‌ರ್ ಕಡಂಬು, ಶಶಿಧರ ಶೆಟ್ಟಿ ಬರೋಡ, ಎಕ್ಸೆಲ್ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್, ಲ| ದೇವದಾಸ್ ಶೆಟ್ಟಿ ಬದ್ಯಾರ್, ಆನಂದ ಶೆಟ್ಟಿ ವಾತ್ಸಲ್ಯ, ಸುನೀಶ್ ಕುಮಾರ್, ಜಯರಾಮ ಶೆಟ್ಟಿ ಪಡಂಗಡಿ, ಪುರಂದರ ಶೆಟ್ಟಿ ಪಾಡ್ಯಾರು, ರಾಜೇಶ್ ಶೆಟ್ಟಿ ನವಶಕ್ತಿ,

ಪ್ರದೀಪ್‌ ಕುಮಾ‌ರ್ ಶೆಟ್ಟಿ. ವಾತ್ಸಲ್ಯ , ಸೀತಾರಾಮ ಶೆಟ್ಟಿ ವೈಭವ, ಶಶಿಕಿರಣ್ ಜೈನ್, ವಸಂತ ಗೌಡ ವರಕಬೆ, ಪ್ರಕಾಶ್ ಜೈನ್ ಡೇವುಣಿ’, ಪ್ರಶಾಂತ್ ಶೆಟ್ಟಿ ಶಕ್ತಿನಗರ, ಪ್ರೇಮ್ ಶೆಟ್ಟಿ ಅನುಗ್ರಹ ಶಕ್ತಿನಗರ, ಪ್ರಸಾದ್ ಶೆಟ್ಟಿ ಬ್ರಾಮರಿ ಪಿಲಿಚಾಮುಂಡಿ ಕಲ್ಲು, ಶ್ರೀಮತಿ ಜಯಂತಿ ಮಲ್ಲಿ ಸುಧೆಕಾರ್, ನಾಗರಾಜ್ ಶೆಟ್ಟಿ ಬಾಬುಗುಡ್ಡೆ ಮಂಗಳೂರು, ಸತ್ಯಶಂಕರ್ ಭಟ್ ಮಂಜುಶ್ರೀ ನಿಲಯ,
ಶ್ರೀಮತಿ ಪ್ರಿಯಾ ಹೆಗ್ಡೆ ಪ್ರಕೃತಿ ಶಕ್ತಿನಗರ,ದಿನೇಶ್ ಶೆಟ್ಟಿ ಪೂನಾ,ಹಾಗೂ
ಅಪಾರ ಸಂಖ್ಯೆಯಲ್ಲಿ ಭಕ್ತಾಭಿಮಾನಿಗಳು ಆಗಮಿಸಿ ಶ್ರೀ ಕೊಡಮಣಿತ್ತಾಯ ದೈವದ ಗಂಧಪ್ರಸಾದ ಹಾಗೂ ಅನ್ನ ಸಂತರ್ಪಣೆ ಸ್ವೀಕರಿಸಿ ದೈವದ ಅನುಗ್ರಹಕ್ಕೆ ಪಾತ್ರರಾದರು.
ಶ್ರೀಮತಿ ಕಾಶಿ ಶೆಟ್ಟಿ ಮತ್ತು ಮಕ್ಕಳು, ನವಶಕ್ತಿ ಗುರುವಾಯನಕೆರೆ ಇವರಿಂದ ಮಹಾ ಅನ್ನದಾನದ ಸೇವೆ ನಡೆಯಿತು.

Related posts

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕುತ್ಲೂರು ಸರ್ಕಾರಿ ಶಾಲೆಯ ಮಕ್ಕಳನ್ನು ಭೇಟಿ ಮಾಡಿಸಿದ ರಕ್ಷಿತ್ ಶಿವರಾಂ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ

Suddi Udaya

ಧರ್ಮಸ್ಥಳದಿಂದ ಉಜಿರೆ ಕಡೆಗೆ ಬರುತ್ತಿದ್ದ ಕಾರಿಗೆ ಹಿಂಭಾಗದಿಂದ ಡಿಕ್ಕಿ ಹೊಡೆದ ಸರಕಾರಿ ಬಸ್ಸು

Suddi Udaya

ಗುರುವಾಯನಕೆರೆಯಲ್ಲಿಕಾಂಗ್ರೆಸ್ ಪಕ್ಷದ ಶಕ್ತಿ ಪ್ರದರ್ಶನ ಸಮಾವೇಶಕ್ಕೆ ಹಾಕಲಾಗಿದ್ದ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

Suddi Udaya

ಉಜಿರೆ ಎಸ್.ಡಿ.ಎಂ. ಬಿ.ಎಡ್. ಮತ್ತು ಡಿ.ಎಡ್ ಕಾಲೇಜಿನಲ್ಲಿ ‘ಆಟಿಡೊಂಜಿ ದಿನ’

Suddi Udaya

ತುಳುವ ಮಹಾಸಭೆ ಇಂಟರ್ನ್ಯಾಷನಲ್ ಕರ್ನಾಟಕ ರಾಜ್ಯಾಧ್ಯಕ್ಷರಾಗಿ ದೇವೇಂದ್ರ ಹೆಗ್ಗಡೆ ಕೊಕ್ರಾಡಿ ನೇಮಕ

Suddi Udaya
error: Content is protected !!