32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅ 15. ಕಳಿಯ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಅಧ್ಯಕ್ಷ ದಿವಾಕರ ಎಂ ದ್ವಜಾರೋಹಣಗೈದು ಸಂದೇಶ ಭಾಷಣಗೈದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಇಂದಿರಾ ಕೆ, ಪಿ ಡಿ ಓ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ , ಸುಭಾಷಿಣಿ ಕೆ, ಮೋಹಿನಿ, ಹರೀಶ್ ಕುಮಾರ್, ಕುಸುಮಾ ಎನ್ ಬಂಗೇರ, ಮರೀಟಾ ಪಿಂಟೋ, ಲತೀಫ್ ಪರಿಮ, ವಿಜಯ ಗೌಡ, ಯಶೋದರ ಶೆಟ್ಟಿ, ಪುಷ್ಪಾ ನಾಳ, ಶ್ವೇತಾ ಕೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಮಾಜಿ ಅಧ್ಯಕ್ಷ ಶರತ್ ಶೆಟ್ಟಿ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ಪ್ರಮೀಳಾ, ರವಿ ಎಚ್, ನಂದಿನಿ ಪಿ ರೈ, ಸುರೇಶ್ ಗೌಡ, ಮಾನಸ, ಲಲಿತಾ ಬೆರ್ಕೆತ್ತೋಡಿ, ವಸಂತ ಶೆಟ್ಟಿ, ಸ್ಥಳೀಯರಾದ ನವೀನ್ ಶೆಟ್ಟಿ ಹಾಜರಿದ್ದರು. ಕಾರ್ಯದರ್ಶಿ ಕುಂಞಿ ಕೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ರಾಜ್ಯ ಮಟ್ಟದ ಕರಾಟೆ: ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ ವಿಶ್ವಾಸ್ ಶೆಟ್ಟಿಗೆ ಚಿನ್ನದ ಪದಕ

Suddi Udaya

ಉಜಿರೆಯ ಎಸ್.ಡಿ.ಎಂ. ಮಹಿಳಾ ಐ.ಟಿ.ಐ. ಕಾಲೇಜಿನಲ್ಲಿ ನೂತನ ವಿದ್ಯಾರ್ಥಿನಿಯರ ಸ್ವಾಗತ ಕಾರ್ಯಕ್ರಮ

Suddi Udaya

ಕಲ್ಮಂಜ: ನಿಡಿಗಲ್ ಸಮೀಪ ಪಾದಾಚಾರಿಗೆ ಬಸ್ ಡಿಕ್ಕಿ : ಪಾದಾಚಾರಿ ಗಂಭೀರ ಗಾಯ

Suddi Udaya

ಗಾಳಿ ಮಳೆ: ಮೊಗ್ರು ಗ್ರಾಮದ ಹಲವು ಕಡೆ ಮನೆ, ಕೃಷಿಗೆ ಹಾನಿ ಬಂದಾರು ಗ್ರಾ.ಪಂ. ಅಧ್ಯಕ್ಷರು, ಸದಸ್ಯರು, ಪಿಡಿಓ ಸ್ಥಳಕ್ಕೆ ಭೇಟಿ

Suddi Udaya

ಧರ್ಮಸ್ಥಳ: ಹಲ್ಲೆ, ಜೀವ ಬೆದರಿಕೆ ಆರೋಪ, ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಎಸ್ ಡಿ ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ ನಿಂದ ರಸ್ತೆ ಸಪ್ತಾಹ ಅಂಗವಾಗಿ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!