September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗೇರುಕಟ್ಟೆ: ಕಳಿಯ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

ಅ 15. ಕಳಿಯ ಗ್ರಾಮ ಪಂಚಾಯತ್ ನಲ್ಲಿ 79ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಲಾಯಿತು. ಅಧ್ಯಕ್ಷ ದಿವಾಕರ ಎಂ ದ್ವಜಾರೋಹಣಗೈದು ಸಂದೇಶ ಭಾಷಣಗೈದರು.

ಕಾರ್ಯಕ್ರಮದಲ್ಲಿ ಉಪಾಧ್ಯಕ್ಷೆ ಇಂದಿರಾ ಕೆ, ಪಿ ಡಿ ಓ ಸಂತೋಷ್ ಪಾಟೀಲ್, ಸದಸ್ಯರುಗಳಾದ ಸುಧಾಕರ ಮಜಲು, ಅಬ್ದುಲ್ ಕರೀಮ್ , ಸುಭಾಷಿಣಿ ಕೆ, ಮೋಹಿನಿ, ಹರೀಶ್ ಕುಮಾರ್, ಕುಸುಮಾ ಎನ್ ಬಂಗೇರ, ಮರೀಟಾ ಪಿಂಟೋ, ಲತೀಫ್ ಪರಿಮ, ವಿಜಯ ಗೌಡ, ಯಶೋದರ ಶೆಟ್ಟಿ, ಪುಷ್ಪಾ ನಾಳ, ಶ್ವೇತಾ ಕೆ, ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಜನಾರ್ಧನ ಗೌಡ, ಮಾಜಿ ಅಧ್ಯಕ್ಷ ಶರತ್ ಶೆಟ್ಟಿ, ಸಿಬ್ಬಂದಿಗಳಾದ ಸುಚಿತ್ರಾ, ಶಶಿಕಲಾ, ಪ್ರಮೀಳಾ, ರವಿ ಎಚ್, ನಂದಿನಿ ಪಿ ರೈ, ಸುರೇಶ್ ಗೌಡ, ಮಾನಸ, ಲಲಿತಾ ಬೆರ್ಕೆತ್ತೋಡಿ, ವಸಂತ ಶೆಟ್ಟಿ, ಸ್ಥಳೀಯರಾದ ನವೀನ್ ಶೆಟ್ಟಿ ಹಾಜರಿದ್ದರು. ಕಾರ್ಯದರ್ಶಿ ಕುಂಞಿ ಕೆ ಸ್ವಾಗತಿಸಿ ಧನ್ಯವಾದವಿತ್ತರು.

Related posts

ಮದ್ದಡ್ಕ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ: ರೂ. 20.16ಲಕ್ಷ ಲಾಭ, ಸದಸ್ಯರಿಗೆ ಶೇ.25 ಡಿವಿಡೆಂಡ್‌

Suddi Udaya

ಬೆಳ್ತಂಗಡಿ: ಡಾ| ಬಿ.ಆರ್ ಅಂಬೇಡ್ಕರ್ ರವರ 135ನೇ ಜನ್ಮ ದಿನಾಚರಣೆ ಮತ್ತು ವಿಶ್ವ ಕಾರ್ಮಿಕ ದಿನಾಚರಣೆ

Suddi Udaya

ವೇಣೂರು: ನಿಯತಿ ನೃತ್ಯ ನಿಕೇತನ ವತಿಯಿಂದ ಭರತನಾಟ್ಯ ತರಗತಿ ಪ್ರಾರಂಭ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಉಜಿರೆಯಿಂದ ಬೆಳಾಲು ಕೊಯ್ಯೂರು ಕೆಎಸ್ಆರ್ ಟಿ. ಸಿ ಬಸ್ ಸಂಚಾರ ಉದ್ಘಾಟನೆ

Suddi Udaya

ಗುಡ್ ಫ್ಯೂಚರ್ ಚೈಲ್ಡ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
error: Content is protected !!