July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತೋಟತ್ತಾಡಿ ಎಸ್. ಎನ್. ಡಿ. ಪಿ. ವತಿಯಿಂದ ಸ್ವಾತಂತ್ರ ದಿನ ಆಚರಣೆ

ತೋಟತ್ತಾಡಿ : ಎಸ್. ಎನ್. ಡಿ. ಪಿ. ತೋಟತ್ತಾಡಿ ಇಲ್ಲಿ 79ನೇ ಸ್ವಾತಂತ್ರ ದಿನ ಆಚರಣೆ ಮಾಡಲಾಯಿತು.

ದ್ವಜಾರೋಹಣವನ್ನು ಸಂಘದ ಸದಸ್ಯ, ಮಾಜಿ ಸೈನಿಕ ಶಿವದಾಸನ್ ಪಾಲತ್ತಾಡಿ ನೆರವೇರಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್ ಹಾಗೂ ಸಂಘದ ಸದಸ್ಯರು ಹಾಜರಿದ್ದರು.

Related posts

ಶಿರ್ಲಾಲು: ಕೈತ್ಯರಡ್ಡ ನಿವಾಸಿ ಲೀಲಾ ನಿಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಹಾರಾಷ್ಟ್ರ ಸಿಎಂ ಏಕನಾಥ್ ಶಿಂಧೆ ಭೇಟಿ

Suddi Udaya

ಶಿಬಾಜೆ ಯುವಕನಿಗೆ ಜಾತಿನಿಂದನೆ ಕೊಲೆ ಬೆದರಿಕೆ : ಆರೋಪಿಗಳ ಬಂಧನ

Suddi Udaya

ಪಡ್ಡಂದಡ್ಕ ನೂರುಲ್ ಹುಧಾ ಜುಮ್ಮಾ ಮಸೀದಿಯಲ್ಲಿ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ

Suddi Udaya

ಬೆಳ್ತಂಗಡಿ ತಾಲೂಕು ಪಂಚಾಯತ್ ಕ್ವಾಟ್ರಸ್ ನಲ್ಲಿ ಬಾಲಕ ಆತ್ಮಹತ್ಯೆ

Suddi Udaya

ನಿಡ್ಲೆ: ಬೂಡುಜಾಲು ನಾಡ ದೈವ ಮತ್ತು ಉಳ್ಳಾಲ್ತಿ ಅಮ್ಮನವರ ವರ್ಷಾವಧಿ ಸೋಣ ನಡಾವಳಿ ದೊಂಪದ ಬಲಿ ಜಾತ್ರಾ ಮಹೋತ್ಸವ

Suddi Udaya
error: Content is protected !!