25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

ಬೆಳ್ತಂಗಡಿ: ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ಖಂಡಿಸಿ ಬಿಜೆಪಿ ಶಾಸಕ ಎಸ್.ಆರ್.ವಿಶ್ವನಾಥ್ ನೇತೃತ್ವದಲ್ಲಿ ಶನಿವಾರ ‘ಧರ್ಮಸ್ಥಳ ಚಲೋ’ ಅಭಿಯಾನ ಆರಂಭಗೊಂಡಿದೆ.

ಬೆಂಗಳೂರಿನ ನೆಲಮಂಗಲ ಟೋಲ್ ಮೂಲಕ ಸುಮಾರು 400ಕ್ಕೂ ಹೆಚ್ಚು ವಾಹನಗಳಲ್ಲಿ ಯಲಹಂಕ ಕ್ಷೇತ್ರದ ಭಕ್ತರೊಂದಿಗೆ ವಿಶ್ವನಾಥ್‌ ಅವರು ಶ್ರೀಕ್ಷೇತ್ರಕ್ಕೆ ಪ್ರಯಾಣ ಆರಂಭಿಸಲಿದ್ದಾರೆ.

ಧರ್ಮಸ್ಥಳ ಮಂಜುನಾಥೇಶ್ವರ ದೇವಸ್ಥಾನ ಮತ್ತು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ವಿರುದ್ಧ ಕೆಲವು ಯೂಟ್ಯೂಬರ್‌ಗಳು ಮತ್ತು ಸಾಮಾಜಿಕ ಮಾಧ್ಯಮ ಪ್ರಭಾವಿಗಳು ನಡೆಸುತ್ತಿರುವ ಪಿತೂರಿ ಖಂಡಿಸಿ ಬೃಹತ್ ಯಾತ್ರೆ ಕೈಗೊಂಡಿದ್ದು ಒಂದು ವಾರದಿಂದ ಸಿದ್ಧತೆ ನಡೆಸಲಾಗಿದೆ.

ಸಂಜೆ ಧರ್ಮಸ್ಥಳದ ಮಂಜುನಾಥನ ವಿಶೇಷ ದರ್ಶನ ಪಡೆದು ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂಬ ಬೇಡಿಕೆಯೊಂದಿಗೆ ಸಂಕಲ್ಪ ಮಾಡಲಿದ್ದಾರೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಖಂಡಿಸಿ ಧರ್ಮಸ್ಥಳಕ್ಕೆ ಹೋಗುತ್ತಿದ್ದೇವೆ. ಸಂಜೆ ಮಂಜುನಾಥ ಸ್ವಾಮಿ ದರ್ಶನ ಪಡೆದು ಸಂಕಲ್ಪ ಮಾಡುತ್ತೇವೆ. ತಪ್ಪು ಮಾಡಿದವರಿಗೆ ಶಿಕ್ಷೆಯಾಗಬೇಕು ಎಂದು ಸಂಕಲ್ಪ ಮಾಡುತ್ತೇವೆ ಎಂದು ವಿಶ್ವನಾಥ್‌ ತಿಳಿಸಿದ್ದಾರೆ.

Related posts

ವೇಣೂರು: ಪಲ್ಗುಣಿ ನದಿಯಿಂದ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿಗಳ ಸಹಿತ ಪಿಕಪ್‌ ವಾಹನ ವಶ

Suddi Udaya

ಶ್ರೀ ಗುರುದೇವ ಕಾಲೇಜಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Suddi Udaya

ಸಹಾಯಕ ಸರ್ಕಾರಿ ಅಭಿಯೋಜಕರಾಗಿ ಉಜಿರೆಯ ರಂಜಿತ್ ನಾಯ್ಕ್ ಎನ್. ಆರ್ ನೇಮಕ

Suddi Udaya

ಕುಂಭಶ್ರೀ ಆಂ.ಮಾ. ಶಾಲೆಯ ಒಂದನೇ ತರಗತಿ ಮತ್ತು ಎರಡನೇ ತರಗತಿ ವಿದ್ಯಾರ್ಥಿಗಳಿಗೆ ವೇಣೂರಿನ ಅಂಚೆಕಛೇರಿ, ಪೊಲೀಸ್ ಠಾಣೆ ಮತ್ತು ಮಾರ್ಕೆಟ್ ಗೆ ಭೇಟಿ

Suddi Udaya

ಬಿಜೆಪಿ ಪಿಲ್ಯ ಬೂತ್ ಸಮಿತಿಯ ಅಧ್ಯಕ್ಷರಾಗಿ ಆನಂದ ಪಿ ., ಕಾರ್ಯದರ್ಶಿಯಾಗಿ ಉಮೇಶ್

Suddi Udaya

ಅಳದಂಗಡಿಯಲ್ಲಿ ಸರಕಾರಿ ಸೌಲಭ್ಯ ವಂಚಿತರಾದ ವೃದ್ಧ ಮಹಿಳೆಯ ಮನೆಗೆ ತಹಶೀಲ್ದಾರ್ ಭೇಟಿ: ಅಜ್ಜಿಗೆ ವಾಸ್ತವ್ಯ ದೃಢೀಕರಣ ಪತ್ರ, ಆಹಾರ ಸಾಮಾಗ್ರಿ ಕಿಟ್ ವಿತರಣೆ: ಸುದ್ದಿ ಉದಯ ಸ್ಪೆಷಲ್ ರಿಪೋರ್ಟ್ Effect

Suddi Udaya
error: Content is protected !!