ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

ಪಟ್ರಮೆ: ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಸಂಪರ್ಕದ ಪರಿಶಿಷ್ಟ ಜಾತಿ ಕಾಲೊನಿಯ ಪಂಚಾಯತ್ ರಸ್ತೆಯ ಕಿರು ಸೇತುವೆ ಆ. 15 ರಂದು ಸುರಿದ ಮಳೆಯ ಅಬ್ಬರಕ್ಕೆ ಕುಸಿಯಲಾರಂಭಿಸಿದೆ. ಇದರಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ.

ಸೇತುವೆಯು ಪಟ್ರಮೆ ಮುಖ್ಯ ರಸ್ತೆಯ ಪ್ರಾರಂಭದಲ್ಲೇ ನೂರು ಮೀಟರ್ ಅಂತರದಲ್ಲಿ ಇರುವುದಾಗಿದ್ದು, ಎಲ್ಲಾ ಬಳಕೆದಾರರ ಮನೆಗಳೂ ಹತ್ತಿರದಲ್ಲಿಯೇ ಇರುವುದಾಗಿದ್ದು, ಅಷ್ಟೂ ಮನೆಯವರು ಸಂಕಷ್ಟಗೊಳಗಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಶ್ಯಾಮ್ ರಾಜ್ ಸಹಿತ ಬಹಳಷ್ಟು ಮಂದಿ ಈ ರಸ್ತೆ ಅಭಿವೃದ್ದಿ ಮಾಡಿಕೊಡುವಂತೆ ಮನವಿ ಮಾಡಿದ್ದರು. ಕೂಡಲೇ ಸಂಬಂಧಪಟ್ಟ ಇಲಾಖೆ ಈ ಕಡೆ ಗಮನಹರಿಸಿದರೆ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬಹುದು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಡಾ. ಗೀತಾ ಬಿ. ಶೆಟ್ಟಿಯವರಿಗೆ ಅಭಿನಂದನಾ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಗುರುವಾಯನಕೆರೆ ಪ್ರಾ.ಕೃ.ಪ.ಸ. ಸಂಘಕ್ಕೆ ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ನಾರಾವಿ ಗ್ರಾ.ಪಂ. ನಲ್ಲಿ ಪಿಎಂ ಜನ್ ಮನ್ ಕಾರ್ಯಕ್ರಮ

Suddi Udaya

ಸಾವ್ಯ ಶುಭೋದಯ ಹಿಂದೂ ಸೇವಾ ಟ್ರಸ್ಟ್ ಹಾಗೂ ಜೆ ಜೆ ಫ್ರೆಂಡ್ಸ್ ವತಿಯಿಂದ ವಾಲಿಬಾಲ್ ಪಂದ್ಯಾಟ

Suddi Udaya

ಗುಂಡೂರಿ ಸತ್ಯನಾರಾಯಣ ಪೂಜಾ ಭಜನಾ ಮಂದಿರದ ಅರ್ಚಕ ಸಿ‌.ಕೃಷ್ಣ ಭಟ್ ನಿಧನ

Suddi Udaya
error: Content is protected !!