July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

ಪಟ್ರಮೆ: ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಸಂಪರ್ಕದ ಪರಿಶಿಷ್ಟ ಜಾತಿ ಕಾಲೊನಿಯ ಪಂಚಾಯತ್ ರಸ್ತೆಯ ಕಿರು ಸೇತುವೆ ಆ. 15 ರಂದು ಸುರಿದ ಮಳೆಯ ಅಬ್ಬರಕ್ಕೆ ಕುಸಿಯಲಾರಂಭಿಸಿದೆ. ಇದರಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ.

ಸೇತುವೆಯು ಪಟ್ರಮೆ ಮುಖ್ಯ ರಸ್ತೆಯ ಪ್ರಾರಂಭದಲ್ಲೇ ನೂರು ಮೀಟರ್ ಅಂತರದಲ್ಲಿ ಇರುವುದಾಗಿದ್ದು, ಎಲ್ಲಾ ಬಳಕೆದಾರರ ಮನೆಗಳೂ ಹತ್ತಿರದಲ್ಲಿಯೇ ಇರುವುದಾಗಿದ್ದು, ಅಷ್ಟೂ ಮನೆಯವರು ಸಂಕಷ್ಟಗೊಳಗಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಶ್ಯಾಮ್ ರಾಜ್ ಸಹಿತ ಬಹಳಷ್ಟು ಮಂದಿ ಈ ರಸ್ತೆ ಅಭಿವೃದ್ದಿ ಮಾಡಿಕೊಡುವಂತೆ ಮನವಿ ಮಾಡಿದ್ದರು. ಕೂಡಲೇ ಸಂಬಂಧಪಟ್ಟ ಇಲಾಖೆ ಈ ಕಡೆ ಗಮನಹರಿಸಿದರೆ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬಹುದು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಗ್ರಾಮಸ್ಥರ ಮನೆಗಳ ಶುಚಿತ್ವಕ್ಕೆ ಕಂಟಕವಾದ ಸ್ಥಳೀಯ ಕೋಳಿಸಾಕಾಣಿಕೆ: ಅಗತ್ಯ ಕ್ರಮಕ್ಕೆ ಸ್ಥಳೀಯರ ಒತ್ತಾಯ

Suddi Udaya

ಮಲ್‌ಜ‌ಅ ರಂಝಾನ್ ಪ್ರಾರ್ಥನಾ ಸಮ್ಮೇಳನ ; ಸಮಾಲೋಚನಾ ಸಭೆ; ರಾಜ್ಯ ಮಟ್ಟದ ಆಧ್ಯಾತ್ಮಿಕ ಕಾರ್ಯಕ್ರಮಕ್ಕೆ ನಿರ್ಧಾರ: ಸ್ವಾಗತ ಸಮಿತಿ ರಚನೆ

Suddi Udaya

ಮೂಡುಬಿದಿರೆ: ವೈಬ್ರೆಂಟ್ ವಿದ್ಯಾರ್ಥಿಗಳಿಗೆ ವಿಜೃಂಭಣೆಯ ಲಾಂಗ್ ಟರ್ಮ್ ಡೇ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ಸ್ವಚ್ಛತಾ ಹೀ ಸೇವಾ ಅಂದೋಲನಾ ಕಾರ್ಯಕ್ರಮದಡಿ ಆರೋಗ್ಯ ತಪಾಸಣೆ, ಕೃಷಿ ಮಾಹಿತಿ ಕಾರ್ಯಾಗಾರ

Suddi Udaya

ಬೆಂಗಳೂರು ಬ್ಯಾರಿ ಜಮಾಅತ್ ನೂತನ ಸಮಿತಿ ರಚನೆ: ಅಧ್ಯಕ್ಷರಾಗಿ ಸವಾದ್ ಮುಹಮ್ಮದ್ ಕುಂಞ ಉಜಿರೆ

Suddi Udaya

ಬೆಳ್ತಂಗಡಿ: ವಿಶೇಷಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya
error: Content is protected !!