22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್, ಕಾಂಗ್ರೆಸ್ ಗ್ರಾಮೀಣ ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ ಸಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಮೇಳ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶೋಭಾ ನಾರಾಯಣ ಗೌಡ, ತಾಲೂಕು ಕೆ ಡಿ ಪಿ ಸದಸ್ಯರಾದ ಸುನಿಲ್ ಜೈನ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೇರಿಂಜೆ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೀರೇಂದ್ರ ಕುಮಾರ್ ಜೈನ್, ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಪ್ರಮುಖರಾದ ಹಣ್ಣು ಪರಮಾರು ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಮಹಮ್ಮದ್ ಹನೀಫ್ ಉಜಿರೆ , ಉಮೈರಾ ಬಾನು, ಕುಶಾಲಪ್ಪ ಗೌಡ ಶಿರ್ಲಾಲು, ಶ್ರೀಮತಿ ಡಯಾನಾ ಪುದುವೆಟ್ಟು, ಸಂತೋಷ್ ಕೆ ಸಿ ಪುದುವೆಟ್ಟು, ಕುಶಲಪ್ಪ ಗೌಡ ಕಳೆಂಜ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಕಡಬದ ಮರ್ದಾಳ ಜಂಕ್ಷನ್ ನಲ್ಲಿ ಅಕ್ರಮ ಗೋಸಾಗಾಟದ ಕಾರು ಡಿಕ್ಕಿ, ಗಂಭೀರ ಗಾಯಗೊಂಡ ವ್ಯಕ್ತಿ ಸಾವು: ಹಿಂದೂ ಸಂಘಟನೆಯ ಕಾರ್ಯಕರ್ತರಿಂದ ಪ್ರತಿಭಟನೆ,

Suddi Udaya

ಕುಕ್ಕೇಡಿ-ನಿಟ್ಟಡೆ ಕೋಟಿ ಚೆನ್ನಯ ಸೇವಾ ಸಂಘದ ವತಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣವಚನ ಸ್ವೀಕರ: ಮುಗೇರಡ್ಕ ಬಿಜೆಪಿ ಕಾರ್ಯಕರ್ತರಿಂದ ಸಂಭ್ರಮಾಚರಣೆ

Suddi Udaya

ರೆಖ್ಯ: ಕೊಲಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಳೆಗಾಲದಲ್ಲಿ ಕುಸಿದು ಬಿದ್ದ ಗುಡ್ಡದ ಮಣ್ಣು ತೆರವು

Suddi Udaya
error: Content is protected !!