23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕುಂಟಿನಿ ಮದ್ರಸದಲ್ಲಿ 79 ನೇ ಸ್ವಾತಂತ್ರ್ಯ ಸಂಭ್ರಮ ಆಚರಣೆ

ಉಜಿರೆ: ಅಲ್ ಬುಖಾರಿ ಜುಮಾ ಮಸ್ಜಿದ್ ಹಾಗೂ ಮುಹಿಯುದ್ದೀನ್ ಅರಬಿಕ್ ಸೆಕೆಂಡರಿ ಮದ್ರಸ ಕುಂಟಿನಿ ಇದರ ಸಹಭಾಗಿತ್ವದಲ್ಲಿ 79 ನೇ ಸ್ವಾತಂತ್ರ್ಯ ಕಾರ್ಯಕ್ರಮ ವು ಕುಂಟಿನಿ ಮಸ್ಜಿದ್ ವಾಠಾರದಲ್ಲಿ ನಡೆಯಿತು.

ಹಸೈನಾರ್ ಉಸ್ತಾದ್ ದುವಾ ನೆರೆವೇರಿಸಿದರು. ಅಲ್ ಬುಖಾರಿ ಅಧ್ಯಕ್ಷ ಹುಸೈನ್ ತಂಗಳ್ ಧ್ವಜಾರೋಹಣ ಮಾಡಿದರು. ಮುಖ್ಯೋಪಾಧ್ಯಾಯ ರಾದ ಉಮರುಲ್ ಫಾರೂಖ್ ಸಅದಿ ಪದ್ಮುಂಜ ಸ್ವಾಗತಿಸಿದರು. ಖತೀಬರಾದ ಅಬ್ದುಲ್ ಖಾದರ್ ಹಿಕಮಿ ಉದ್ಘಾಟನಾ ಭಾಷಣ ಮಾಡಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸಿದರು. ಪ್ರ.ಕಾರ್ಯದರ್ಶಿ ಸುಲೈಮಾನ್ ಬದ್ರಿಯಾ ಸಂದೇಶ ಭಾಷಣ ‌ಮಾಡಿದರು. ಮುಅಲ್ಲಿಂ ರಾದ ಹಬೀಬುರ್ರಹ್ಮಾನ್ ಜೌಹರಿ ಕ್ರಾಂತಿ ಗೀತೆ ಹಾಡಿದರು. ಫಾರೂಖ್ ಸಅದಿ ಪದ್ಮುಂಜ ಪ್ರತಿಜ್ಞೆ ವಿಧಿ ಹೇಳಿಕೊಟ್ಟರು‌.

ಸಭೆಯಲ್ಲಿ ಕೋಶಾಧಿಕಾರಿ ಮೊಯ್ದೀನ್ ಕುಕ್,ಕತ್ತಾರ್ ಮುಹಮ್ಮದ್ ಹಾಜಿ,ನಜಾತ್ ಮೊಯ್ದೀನ್,ಇಲ್ಯಾಸ್ ನಾಡ್ಜೆ _ಮುಹಮ್ಮದಾಲಿ ಉಜಿರೆ,ಹನೀಫ್ ಡ್ರೈವರ್ ಸಹಿತ ಕುಂಟಿನಿ ಮೊಹಲ್ಲಾ ನಾಯಕರು, ಜಮಾಅತ್ತ್ ಸದಸ್ಯರು, ವಿಧ್ಯಾರ್ಥಿಗಳು ಭಾಗವಹಿಸಿ ಸಹಕರಿಸಿದರು. ಅಝಾದಿ ಫೆಸ್ಟ್ 2025 ಕಾರ್ಯಕ್ರಮ ದ ಬಹುಮಾನ ವಿತರಣೆ ಯನ್ನು ಮಾಡಲಾಯಿತು.

Related posts

ಬಳಂಜ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ, ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಉಚಿತ ಯೋಗ ಶಿಬಿರಕ್ಕೆ ಚಾಲನೆ

Suddi Udaya

ನಡ: ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪರಿಸರ ದಿನಾಚರಣೆ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಆಚರಣೆ

Suddi Udaya

ಕೈಗಾರಿಕೋದ್ಯಮಿ ಅಶ್ವಥ್ ಹೆಗ್ಡೆ ವಿರುದ್ಧ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಆಧಾರ ರಹಿತ ಸುದ್ದಿ ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ

Suddi Udaya

ಶಾಸಕ ಹರೀಶ್ ಪೂಂಜರಿಂದ ಕುಂಡದಬೆಟ್ಟು ಸಂತ ಜಾನ್ ಪೌಲ್ ಚರ್ಚ್ ನ ಕಾಂಕ್ರೀಟ್ ರಸ್ತೆ ಉದ್ಘಾಟನೆ

Suddi Udaya
error: Content is protected !!