July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಪಂಚಾಯತ್ ರಸ್ತೆಯ ಕಿರು ಸೇತುವೆ ಕುಸಿತ

ಪಟ್ರಮೆ: ಪಟ್ರಮೆಯ ಕೂಟೇಲು – ಸಂಕೇಶ – ಮಣಿಯೇರು ಸಂಪರ್ಕದ ಪರಿಶಿಷ್ಟ ಜಾತಿ ಕಾಲೊನಿಯ ಪಂಚಾಯತ್ ರಸ್ತೆಯ ಕಿರು ಸೇತುವೆ ಆ. 15 ರಂದು ಸುರಿದ ಮಳೆಯ ಅಬ್ಬರಕ್ಕೆ ಕುಸಿಯಲಾರಂಭಿಸಿದೆ. ಇದರಲ್ಲಿ ಸಂಚರಿಸುವುದು ಅಪಾಯಕಾರಿಯಾಗಿದೆ.

ಸೇತುವೆಯು ಪಟ್ರಮೆ ಮುಖ್ಯ ರಸ್ತೆಯ ಪ್ರಾರಂಭದಲ್ಲೇ ನೂರು ಮೀಟರ್ ಅಂತರದಲ್ಲಿ ಇರುವುದಾಗಿದ್ದು, ಎಲ್ಲಾ ಬಳಕೆದಾರರ ಮನೆಗಳೂ ಹತ್ತಿರದಲ್ಲಿಯೇ ಇರುವುದಾಗಿದ್ದು, ಅಷ್ಟೂ ಮನೆಯವರು ಸಂಕಷ್ಟಗೊಳಗಾಗಿದ್ದಾರೆ.

ಕಳೆದ ಹಲವು ವರ್ಷಗಳಿಂದ ಶ್ಯಾಮ್ ರಾಜ್ ಸಹಿತ ಬಹಳಷ್ಟು ಮಂದಿ ಈ ರಸ್ತೆ ಅಭಿವೃದ್ದಿ ಮಾಡಿಕೊಡುವಂತೆ ಮನವಿ ಮಾಡಿದ್ದರು. ಕೂಡಲೇ ಸಂಬಂಧಪಟ್ಟ ಇಲಾಖೆ ಈ ಕಡೆ ಗಮನಹರಿಸಿದರೆ ಮುಂದೆ ನಡೆಯುವ ಅನಾಹುತವನ್ನು ತಪ್ಪಿಸಬಹುದು ಎಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Related posts

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ತಣ್ಣೀರುಪಂತ ಸುಗಮ ಸಂಜೀವಿನಿ ಹಾಗೂ ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದಿಂದ ಸಮಗ್ರ ಕೃಷಿ ಚಟುವಟಿಕೆಯ ಮಾಹಿತಿ ಕಾರ್ಯಾಗಾರ

Suddi Udaya

ನೀತಿ ಸಂಹಿತೆ ಜಾರಿ: ಸೆ.21-25 ರೊಳಗೆ ಮಹಾಸಭೆ ನಡೆಸುವವರು ಚುನಾವಣಾಧಿಕಾರಿಯಿಂದ ಅನುಮತಿ ಪಡೆಯುವಂತೆ ವಿನಂತಿ

Suddi Udaya

ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಚಾರ್ಮಾಡಿ ಗ್ರಾ. ಪಂ.ನಲ್ಲಿ ನೌಕರರಿಂದ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ

Suddi Udaya

ಉಜಿರೆಯಲ್ಲಿ ಅಣಬೆ ಕೃಷಿ ಹಾಗೂ ಸಾವಯವ ಕೃಷಿ ಬಗ್ಗೆ ತರಬೇತಿ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ದೀರ್ಘಾಯುಷ್ಯಕ್ಕಾಗಿ ಬೆಳ್ತಂಗಡಿ ಬಿಜೆಪಿ ಮಹಿಳಾ ಮೋರ್ಚಾದಿಂದ ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
error: Content is protected !!