25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಆಡಳಿತ ಸೌಧದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ರಾಷ್ಟ್ರೀಯ ಹಬ್ಬಗಳ ಹಾಗೂ ಮಹಾಪುರುಷರ ಜಯಂತಿ ಆಚರಣಾ ಸಮಿತಿ ಸಹಭಾಗಿತ್ವದಲ್ಲಿ ಶ್ರೀ ಕೃಷ್ಣ ಜಯಂತಿ ಆಚರಣೆ ಆ.16 ರಂದು ತಾಲೂಕು ಆಡಳಿತ ಸೌಧ ಸಭಾಂಗಣದಲ್ಲಿ ನಡೆಯಿತು.
ಶಾಸಕ ಹರೀಶ್ ಪೂಂಜರವರು ಕಾರ್ಯಕ್ರಮ ಉದ್ಘಾಟಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ತಾರಕೇಸರಿ ಪ್ರಮುಖ ಭಾಷಣ ಮಾಡಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್, ಗೊಲ್ಲ ( ಯಾದವ) ಸಮಾಜ ಸೇವಾ ಸಂಘದ ಅಧ್ಯಕ್ಷ ಹೆಚ್ ರತ್ನಾಕರ್ ರಾವ್, ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ರಾಜೇಶ್ ಸಹಿತ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ಭವಾನಿ ಶಂಕರ್ ಎನ್ ಸ್ವಾಗತಿಸಿದರು. ಕಂದಾಯ ಇಲಾಖೆಯ ಹೇಮಾ ಕೆ.ಪ್ರದೀಪ್ ವಂದಿಸಿ, ನಿರೂಪಿಸಿದರು.

Related posts

ನೆರಿಯ: ಬಾಂಜಾರು ಶ್ರೀ ಮಹಾಗಣಪತಿ ದೇವಸ್ಥಾನದ ಗರ್ಭಗುಡಿಯ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ವರ್ತಕರ ಸಂಘದಿಂದ ರಸ್ತೆ ನಿರ್ಮಾಣದ ಬಗ್ಗೆ ಚರ್ಚಿಸಲು ಡಾ. ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ಉಜಿರೆ ಬ್ರಹ್ಮಕಲಶೋತ್ಸವದಲ್ಲಿ ಕುವೆಟ್ಟು ತುಳು ಶಿವಳ್ಳಿ ವಲಯದ ಸದಸ್ಯರಿಂದ ಭಜನಾ ಸೇವೆ

Suddi Udaya

ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲಾ ಮಂತ್ರಿಮಂಡಲದ ನೂತನ ಸದಸ್ಯರಿಗೆ ಪ್ರಮಾಣ ವಚನ

Suddi Udaya

ಮಚ್ಚಿನ ಅಂಚೆ ಕಚೇರಿ ಹಾಗೂ ಮಚ್ಚಿನ ಗ್ರಾ.ಪಂ. ಸಹಯೋಗದಲ್ಲಿ ಆಧಾರ್ ಸೀಡಿಂಗ್ ಕ್ಯಾಂಪ್

Suddi Udaya

ದ.ಕ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಹಿನ್ನಲೆ: ಜು.25: ಎಲ್ಲಾ ಅಂಗನವಾಡಿ, ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya
error: Content is protected !!