July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ವತಿಯಿಂದ 79ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಆಚರಿಸಲಾಯಿತು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷ ಕೆ ಎಂ ನಾಗೇಶ್ ಕುಮಾರ್ ಗೌಡ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ಉಷಾ ಅಂಚನ್, ಕಾಂಗ್ರೆಸ್ ಗ್ರಾಮೀಣ ಸೇವಾದಳದ ಅಧ್ಯಕ್ಷ ಪ್ರದೀಪ್ ಕೆ ಸಿ, ಜಿಲ್ಲಾ ಕೆಡಿಪಿ ಸದಸ್ಯರಾದ ಸಂತೋಷ್ ಕುಮಾರ್, ಯುವ ಕಾಂಗ್ರೆಸ್ ಅಧ್ಯಕ್ಷ ಅಝರ್ ನಾವೂರು, ರಾಜ್ಯ ಮಹಿಳಾ ಕಾಂಗ್ರೆಸ್ ಕಾರ್ಯದರ್ಶಿ ಝೀನತ್ ಉಜಿರೆ, ಮೇಳ ಕಾಂಗ್ರೆಸ್ ಗ್ರಾಮೀಣ ಸಮಿತಿಯ ಅಧ್ಯಕ್ಷೆ ಶ್ರೀಮತಿ ಶೋಭಾ ನಾರಾಯಣ ಗೌಡ, ತಾಲೂಕು ಕೆ ಡಿ ಪಿ ಸದಸ್ಯರಾದ ಸುನಿಲ್ ಜೈನ್, ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯರಾದ ಇಸ್ಮಾಯಿಲ್ ಪೇರಿಂಜೆ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ವೀರೇಂದ್ರ ಕುಮಾರ್ ಜೈನ್, ಆರಾಧನಾ ಸಮಿತಿಯ ಸದಸ್ಯರಾದ ಬಾಲಕೃಷ್ಣ ಭಟ್, ಪ್ರಮುಖರಾದ ಹಣ್ಣು ಪರಮಾರು ವಿಜಯ ಗೌಡ ಬೆಳಾಲು, ಶರೀಫ್ ಶಬರಬೈಲ್, ಮಹಮ್ಮದ್ ಹನೀಫ್ ಉಜಿರೆ , ಉಮೈರಾ ಬಾನು, ಕುಶಾಲಪ್ಪ ಗೌಡ ಶಿರ್ಲಾಲು, ಶ್ರೀಮತಿ ಡಯಾನಾ ಪುದುವೆಟ್ಟು, ಸಂತೋಷ್ ಕೆ ಸಿ ಪುದುವೆಟ್ಟು, ಕುಶಲಪ್ಪ ಗೌಡ ಕಳೆಂಜ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related posts

ಉಜಿರೆ: ನಿವೃತ್ತ ಕಾಫಿ ಬೋರ್ಡ್ ಅಧಿಕಾರಿ ಸೀತಾರಾಮ ಪುತ್ರಾಯ ನಿಧನ

Suddi Udaya

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ಶಾಲಾ- ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya

ತಾಲೂಕಿನ ವಿವಿಧ ರಸ್ತೆ ಅಭಿವೃದ್ಧಿಗೆ ರೂ.2.00 ಕೋಟಿ ಅನುದಾನ ಬಿಡುಗಡೆ: ಶಾಸಕ ಹರೀಶ್ ಪೂಂಜ

Suddi Udaya

ನಾವೂರಿನಲ್ಲಿ 78ನೇ ವರ್ಷದ ಸ್ವಾತಂತ್ರ್ಯೋತ್ಸವ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ನವಧ್ವನಿ ಕನ್ಸಲ್ಟಿಂಗ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ ವೆಬ್ ಸೈಟ್ ಲೋಕಾರ್ಪಣೆ

Suddi Udaya
error: Content is protected !!