September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಲಯನ್ಸ್ ಭವನದಲ್ಲಿ ಆಚರಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ಕ್ಲಬ್ ನ ಅಧ್ಯಕ್ಷ ಲಯನ್ ಮುರಳಿ ಬಲಿಪ ಇವರು ವಹಿಸಿಕೊಂಡರು. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿಯ ತಹಶೀಲ್ದಾರ್ ಪೃಥ್ವಿ ಸಾನಿಕಂ ಭಾಗವಹಿಸಿ ರಾಷ್ಟ್ರಸೇವೆಗಾಗಿ ನಾವು ಸದಾ ಸಿದ್ಧರಿರೋಣ ಎಂದು ಕರೆ ನೀಡಿದರು.

ಇದೇ ಸಂದರ್ಭದಲ್ಲಿ ಭಾರತೀಯ ಸೇನೆಯಲ್ಲಿ ಕರ್ತವ್ಯವನ್ನು ನಿರ್ವಹಿಸಿ ನಿವೃತ್ತರಾದ ಲಯನ್ ಎ. ಕೆ ಶಿವನ್ ಹಾಗೂ ಲಯನ್ ಗೋಪಾಲಕೃಷ್ಣ ಕಾಂಚೋಡು ಇವರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಮಾಜಿ ಯೋಧರಾದ ಲಯನ್ ಮೋಹನ ಎಚ್.ಕೆ ಉಪಸ್ಥಿತರಿದ್ದರು.

ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ಧರಣೇಂದ್ರ ಕೆ ಜೈನ್ ಸ್ವಾಗತಿಸಿದರು. ಪೂರ್ವ ಪ್ರಾಂತ್ಯ ಅಧ್ಯಕ್ಷ ಲಯನ್ ವಸಂತ ಶೆಟ್ಟಿ ಶ್ರದ್ಧಾ ಮುಖ್ಯ ಅತಿಥಿಗಳ ಪರಿಚಯವನ್ನು ಮಾಡಿದರು. ಕೋಶಾಧಿಕಾರಿ ಲಯನ್ ಸುಭಾಷಿಣಿ ಧನ್ಯವಾದ ಸಲ್ಲಿಸಿದರು. ಕಾರ್ಯದರ್ಶಿ ಲಯನ್ ಅಮಿತಾನಂದ ಹೆಗ್ಡೆ ಇವರು ಮುಂದಿನ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಲಯನ್ ಕೃಷ್ಣ ಕೆ ಆಚಾರ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಲಿಯೋ ಕ್ಲಬ್ ನ ಅಧ್ಯಕ್ಷ ಲಿಯೋ ಭಾಷಿಣಿ ಉಪಸ್ಥಿತರಿದ್ದರು. ಬೆಳ್ತಂಗಡಿ ಲಯನ್ಸ್ ಕ್ಲಬ್ ನ ಸದಸ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

Related posts

ಕೊಯ್ಯೂರು ಗ್ರಾಮ ಪಂಚಾಯತ್ ನ ದ್ವಿತೀಯ ಹಂತದ ಗ್ರಾಮಸಭೆ

Suddi Udaya

ಕೊಯ್ಯೂರು : ಮಲೆಕುಡಿಯರ ಸಂಘ ದ.ಕ. ಜಿಲ್ಲಾ ಸಮಿತಿಯ ನೇತೃತ್ವದಲ್ಲಿ ನೂತನ ಭಜನಾ ಮಂದಿರ ನಿರ್ಮಾಣದ ಸಮಿತಿ ರಚನೆ

Suddi Udaya

ಮಲವಂತಿಗೆ : ವಿದ್ಯುತ್ ಶಾರ್ಟ್ ಸರ್ಕ್ಯೂಟ್​ನಿಂದ ಮನೆ ಬೆಂಕಿಗಾಹುತಿ: ಅಪಾರ ನಷ್ಟ

Suddi Udaya

ಉಜಿರೆ ಎಸ್.ಡಿ.ಎಂ ರತ್ನಮಾನಸ : ನೂತನ ವಿದ್ಯಾರ್ಥಿಗಳ ಪ್ರವೇಶೋತ್ಸವ ಸಮಾರಂಭ

Suddi Udaya

ಮುಂಡಾಜೆ ವಿವೇಕಾನಂದ ವಿದ್ಯಾವರ್ಧಕ ಸಂಘದ ಅ.ಪ್ರೌ. ಶಾಲೆ ಮತ್ತು ಪ. ಪೂ. ಕಾಲೇಜಿನಲ್ಲಿ ಹಣ್ಣಿನ ಗಿಡಗಳ ನಾಟಿ

Suddi Udaya

ಬೆಳ್ತಂಗಡಿ: ಮಾಲಾಡಿ ಮನೆಯಲ್ಲಿ ಚಿನ್ನಾಭರಣ ಕಳ್ಳತನ ಪ್ರಕರಣ ಇಬ್ಬರು ಆರೋಪಿಗಳನ್ನು ಬಂಧಿಸಿದ ಪುಂಜಾಲಕಟ್ಟೆ ಪೊಲೀಸರು

Suddi Udaya
error: Content is protected !!