23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶಿಶಿಲ ಒಟ್ಲ ಗರಡಿಗೆ ಶಾಸಕ ಹರೀಶ್ ಪೂಂಜ ಭೇಟಿ

ಶಿಶಿಲ : ಇಲ್ಲಿಯ ಒಟ್ಲ ಗರಡಿಯಲ್ಲಿ ಸಂಕ್ರಮಣ ಪೂಜೆಯ ನಿಮಿತ್ತ ಶಾಸಕ ಹರೀಶ್ ಪೂಂಜರು ಆಗಮಿಸಿ ಪ್ರಸಾದ ಸ್ವಿಕರಿಸಿದರು.

ಬಳಿಕ ಅಪಘಾತಗೊಳ್ಳಗಾದ ಉದಯ ಪೂಜಾರಿ ಇವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಈ ಸಂದರ್ಭದಲ್ಲಿ ಅಶೋಕ್ ಒಟ್ಲ, ಸಂದೀಪ್ ಅಮ್ಮುಡಂಗೆ , ಕರುಣಾಕರ ಶಿಶಿಲ, ರಾಧಾಕೃಷ್ಣ ಗುತ್ತು, ಸುಬ್ರಾಯ ಗೌಡ , ಬೂತ್ ಅಧ್ಯಕ್ಷರು, ಕಾರ್ಯದರ್ಶಿ , ಕಾರ್ಯಕರ್ತರು ಜೊತೆಗಿದರು.

Related posts

ಬೋಳಿಯರ್ ರಸ್ತೆ ಬದಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಕಾಡಾನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವ ಇಂದಬೆಟ್ಟುವಿನಲ್ಲಿ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಾವೂರು ಜಾತ್ರಾ ಮಹೋತ್ಸವ: ಡಾ. ವೀಣಾ ಬನ್ನಂಜೆ ಅವರಿಂದ ಮೂರನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ

Suddi Udaya

ಬಾರ್ಯ : ಸುಂದರ ನೂರಿತ್ತಾಯ ಹೃದಯಾಘಾತದಿಂದ ನಿಧನ

Suddi Udaya

ಕುಂಟಿನಿ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ

Suddi Udaya

ಉಜಿರೆ: ಅನುಗ್ರಹ ಕಾಲೇಜು ಪ್ರಾರಂಭೋತ್ಸವ ಹಾಗೂ ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ

Suddi Udaya
error: Content is protected !!