July 23, 2026
ಧಾರ್ಮಿಕ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ-ಸಂಸದ ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ.15ರಂದು ಮಂಗಳೂರು ಲೋಕ ಸಭಾ ಸದಸ್ಯ ಬ್ರಿಜೇಶ್ ಚೌಟ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು ಸ್ವಾಮೀಜಿ ಇವರನ್ನು ಗೌರವಿಸಿದರು. ಇನ್ನಿತರ ಗಣ್ಯರು ಹಾಜರಿದ್ದರು.

Related posts

ಮಾ.4-6: ಉರುವಾಲುಪದವು ಶಿವಾಜಿನಗರದ ಶ್ರೀ ಮಹಮ್ಮಾಯಿ ದೇವಿಯ ಪ್ರತಿಷ್ಠಾ ಮಹೋತ್ಸವ- ಹರೀಶ್ ಪೂಂಜ ಪತ್ರಿಕಾಗೋಷ್ಠಿ

Suddi Udaya

ಮಹಾತೋಭಾರ ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯಂದು ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಣೆ

Suddi Udaya

ಶ್ರೀಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್: 26ನೇ ವರ್ಷದ ಭಜನಾ ತರಬೇತಿ ಕಮ್ಮಟ ಉದ್ಘಾಟನೆ

Suddi Udaya

ಧರ್ಮಸ್ಥಳದಲ್ಲಿ 53ನೇ ವರ್ಷದ ಪುರಾಣ ಕಾವ್ಯ ವಾಚನ – ಪ್ರವಚನ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಭೇಟಿ

Suddi Udaya

ಆಪರೇಷನ್ ಸಿಂಧೂರ: ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!