25.5 C
ಪುತ್ತೂರು, ಬೆಳ್ತಂಗಡಿ
June 8, 2026
ಧಾರ್ಮಿಕ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾ‌ರ್ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಆ. 16ರಂದು ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಕೆ.ಎಸ್.ಆರ್.ಟಿ.ಸಿ ನಿವೃತ್ತ ಚಾಲಕ ಕೃಷ್ಣಪ್ಪ ಪೂಜಾರಿ ನಿಡಿಗಲ್ ಮತ್ತು ಮನೆಯವರು ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು. ಸ್ವಾಮೀಜಿ ಇವರನ್ನು ಗೌರವಿಸಿದರು.

Related posts

ಮುಂಡೂರು ಪಾವನನಡೆ ಪ್ರತಿಷ್ಠಾನ ಪಾಪಿನಡೆ ಗುತ್ತುವಿನಲ್ಲಿ ಜುಮ್ರಾ ಜುಮಾದಿ ದೈವಗಳ ಪುನರ್‌ಪ್ರತಿಷ್ಠಾಪನೆ

Suddi Udaya

ಮೇಲಂತಬೆಟ್ಟು ಶ್ರೀ ದೇವಿಭಗವತಿ ಅಮ್ಮನವರ ದೇವಸ್ಥಾನದಲ್ಲಿ ದೃಢಕಲಶಾಭಿಷೇಕ : ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆ ಭೇಟಿ

Suddi Udaya

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜರನ್ನು ಆಶೀರ್ವದಿಸಿದ ಶ್ರೀ ರಾಘವೇಶ್ವರಭಾರತೀ ಮಹಾಸ್ವಾಮಿಜೀಗಳು

Suddi Udaya

ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನಕ್ಕೆ ದಾಸರಹಳ್ಳಿ ಶಾಸಕ ಮುನಿರಾಜು ಕುಟುಂಬ ಸಮೇತ ಭೇಟಿ

Suddi Udaya

ಲಾಯಿಲ: 36ನೇ ವರ್ಷದ ಶ್ರೀ ಗಣೇಶೋತ್ಸವ ಉದ್ಘಾಟನೆ

Suddi Udaya
error: Content is protected !!