July 23, 2026
ನಿಧನವರದಿ

ಮುಂಡಾಜೆ ಶಾಂಭವಿ ರೈ ನಿಧನ

ಮುಂಡಾಜೆ: ಇಲ್ಲಿಯ ಬಾಲಕರ ಹಾಸ್ಟೆಲ್ ಬಳಿಯ ನಿವಾಸಿ ಅಶೋಕ್ ಕುಮಾರ್ ರೈ ಅವರ ಪತ್ನಿ ಶಾಂಭವಿ ರೈ(47) ಹೃದಯಾಘಾತದಿಂದ ಆ.17ರಂದು ನಿಧನ ಹೊಂದಿದರು.

ಸೋಮಂತಡ್ಕ ಪೇಟೆಗೆ ತೆರಳಿದ್ದ ಅವರು ಪೇಟೆಯಲ್ಲಿ ಕುಸಿದು ಬಿದ್ದಿದ್ದು ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು. ಮೃತರು ಪತಿ, ಪುತ್ರ ಹಾಗೂ ಪುತ್ರಿ ಅವರನ್ನು ಅಗಲಿದ್ದಾರೆ.

Related posts

ಮಹಿಳೆಯ ಮೊಬೈಲನ್ನು ಕದ್ದು, ಫೋನ್ ಪೇ ಮೂಲಕ ಹಣ ವಂಚನೆ: ತನ್ನ ಸ್ನೇಹಿತರಿಗೆ ಹಣ ಕಳುಸಿದ್ದ ಆರೋಪಿ ವಿರುದ್ಧ ಕೇಸ್ ದಾಖಲು

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಾಣಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಗುಂಡೂರಿ: ಅವಾಚ್ಯ ಶಬ್ದಗಳಿಂದ ನಿಂದನೆ, ಹಲ್ಲೆ ಆರೋಪ: ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನಾರ್ಮ್ ರೌಂಡರ್ ರಾಬಿನ್ ಪಂದ್ಯಾವಳಿಯಲ್ಲಿ ಬೆಳ್ತಂಗಡಿಯ ಇಶಾ ಶರ್ಮಾ ರವರಿಗೆ ರಾಜ್ಯದ ಮೊದಲ ಮಹಿಳಾ ಗ್ರ್ಯಾಂಡ್ ಮಾಸ್ಟರ್ ಬಿರುದು

Suddi Udaya

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಕರಾಯ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಕೊಡಿಮರ ಸ್ಥಾಪನೆ

Suddi Udaya
error: Content is protected !!