July 24, 2026
ಧಾರ್ಮಿಕ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ-ಸಂಸದ ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ.15ರಂದು ಮಂಗಳೂರು ಲೋಕ ಸಭಾ ಸದಸ್ಯ ಬ್ರಿಜೇಶ್ ಚೌಟ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು ಸ್ವಾಮೀಜಿ ಇವರನ್ನು ಗೌರವಿಸಿದರು. ಇನ್ನಿತರ ಗಣ್ಯರು ಹಾಜರಿದ್ದರು.

Related posts

ಇಂದು(ಸೆ.2): ಶ್ರೀ ಕ್ಷೇತ್ರ ಓಡೀಲು ನಲ್ಲಿ ಪೌರ ಸನ್ಮಾನ ಹಾಗೂ ವೀರ ಸಿಂಧೂರ ಪ್ರಶಸ್ತಿ ಕಾರ್ಯಕ್ರಮ

Suddi Udaya

ಬಳ್ಳಮಂಜ ಬ್ರಹ್ಮಕಲಶ: ಈಶ್ವರ ದೇವರ ಲಿಂಗ ಪುನ:ಪ್ರತಿಷ್ಠೆ ಅಷ್ಟಬಂಧ ಪ್ರತಿಷ್ಠೆ-ಗರುಡ ಪ್ರದಕ್ಷಿಣೆ

Suddi Udaya

ಧರ್ಮಸ್ಥಳ ಯಕ್ಷಗಾನ ಮೇಳ: ಸೇವೆ ಬಯಲಾಟ ಪ್ರದರ್ಶನ

Suddi Udaya

ನಾವೂರು: ಡಾ| ವೀಣಾ ಬನ್ನಂಜೆಯವರ ಏಳನೇ ದಿನದ ಶ್ರೀ ಕೃಷ್ಣ ಕಥಾಮೃತ ಪ್ರವಚನ ಮಾಲಿಕೆ: ಧರ್ಮಸ್ಥಳದ ಹೇಮಾವತಿ ವೀ. ಹೆಗ್ಗಡೆ ಭಾಗಿ

Suddi Udaya

ತೆಂಕಕಾರಂದೂರು ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶ್ರೀ ರಾಮ ದೇವರು ರಾಮ ತಾರಕ ಹೋಮ ಪೂರ್ಣಹುತಿ ಕಾಲದಲ್ಲಿ ಅಗ್ನಿ ಮುಖದಲ್ಲಿ ಕಂಡು ಬಂದ ದೃಶ್ಯ

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya
error: Content is protected !!