July 23, 2026
ಧಾರ್ಮಿಕ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ-ಸಂಸದ ಬ್ರಿಜೇಶ್ ಚೌಟ ಭೇಟಿ

ಧರ್ಮಸ್ಥಳ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮಿಜಿಯವರನ್ನು ಆ.15ರಂದು ಮಂಗಳೂರು ಲೋಕ ಸಭಾ ಸದಸ್ಯ ಬ್ರಿಜೇಶ್ ಚೌಟ ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು ಸ್ವಾಮೀಜಿ ಇವರನ್ನು ಗೌರವಿಸಿದರು. ಇನ್ನಿತರ ಗಣ್ಯರು ಹಾಜರಿದ್ದರು.

Related posts

ಫೆ.26: ಪ್ರಸಿದ್ಧ ಸಿರಿಗಳ ಆಲಡೆ ಕ್ಷೇತ್ರ ಲೋಕನಾಡು ನಡ್ವಾಲ್ ಶ್ರೀ ಲೋಕನಾಥೇಶ್ವರ ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ವಿಶೇಷ ಕಾರ್ಯಕ್ರಮ

Suddi Udaya

ಚಾರ್ಮಾಡಿ ಹೊಸಮಠ ಪ್ರದೇಶದಲ್ಲಿ ಹಿಂದೂ ಮಲಯಾಳಿ ಕೇರಳ ಓಣಂ ಆಚರಣೆ, ಮೊಸರು ಕುಡಿಕೆ, ಆಟೋಟ ಸ್ಪರ್ಧೆ, ಓಣಂ ವಿಶೇಷ ಪೋಕಳಂ ಭೋಜನ ಕೂಟ

Suddi Udaya

ಬಂದಾರು: ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಶ್ರೀ ಕ್ಷೇತ್ರ ಮುಂಡೂರು ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬೆಳ್ತಂಗಡಿಯ ಜೈನ ಬಸದಿಗಳಿಗೆ ಅನುದಾನ ಬಿಡುಗಡೆ

Suddi Udaya

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya

ಕುತ್ಲೂರು: ಮಂಜುಶ್ರೀ ಭಜನಾ ಮಂಡಳಿಯಿಂದ 29ನೇ ವಾರ್ಷಿಕೋತ್ಸವ ಮತ್ತು ಸಾರ್ವಜನಿಕ ಸತ್ಯನಾರಾಯಣ ಪೂಜೆ

Suddi Udaya
error: Content is protected !!