March 7, 2026
ಧಾರ್ಮಿಕ

ಕನ್ಯಾಡಿ ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವ್ರತಾಚರಣೆ: ಉಜಿರೆ ಗ್ರಾ.ಪಂ. ಉಪಾಧ್ಯಕ್ಷ ರವಿ ಕುಮಾ‌ರ್ ಭೇಟಿ

ಬೆಳ್ತಂಗಡಿ: ಉತ್ತರ ಕನ್ನಡದ ಕುಮಟಾ ಕೋನಳ್ಳಿ ಶ್ರೀ ವನದುರ್ಗದೇವಸ್ಥಾನದಲ್ಲಿ ಚಾತುರ್ಮಾಸ್ಯ ವೃತಾಚರಣೆ ಆಚರಣೆಯಲ್ಲಿರುವ ಶ್ರೀ ರಾಮ ಕ್ಷೇತ್ರದ ಪೀಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಆ. 16ರಂದು ಉಜಿರೆ ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಕೆ.ಎಸ್.ಆರ್.ಟಿ.ಸಿ ನಿವೃತ್ತ ಚಾಲಕ ಕೃಷ್ಣಪ್ಪ ಪೂಜಾರಿ ನಿಡಿಗಲ್ ಮತ್ತು ಮನೆಯವರು ಭೇಟಿ ನೀಡಿ ಗೌರವಾರ್ಪಣೆ ಸಲ್ಲಿಸಿದರು. ಸ್ವಾಮೀಜಿ ಇವರನ್ನು ಗೌರವಿಸಿದರು.

Related posts

ಲಾಯಿಲ ಶ್ರೀ ಕ್ಷೇತ್ರ ಪಿಲಿಪಂಜರದಲ್ಲಿ ಸಾನಿಧ್ಯ ದೈವಗಳ ವಾರ್ಷಿಕ ಪ್ರತಿಷ್ಠಾಪನಾ ಮಹೋತ್ಸವ

Suddi Udaya

ರಕ್ತೇಶ್ವರಿಪದವು: ಭಜನಾ ವಾರ್ಷಿಕೋತ್ಸವ ವಿಶೇಷ ಭಜನೆ ಹಾಗೂ ವಿಶೇಷ ಪೂಜೆ ಮತ್ತು ಸನ್ಮಾನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನ ದಲ್ಲಿ ಬ್ರಹ್ಮಕಲಶದ ದಿನಾಚರಣೆ

Suddi Udaya

ಪೆರಾಲ್ದರಕಟ್ಟೆ ಬದ್ರೀಯಾ ಜುಮಾ ಮಸೀದಿಯಲ್ಲಿ ಈದುಲ್ ಫಿತ್ರ್ ಆಚರಣೆ

Suddi Udaya

ಫೆ.4-5: ಬರ್ಕಜೆ ಶ್ರೀ ದುರ್ಗಾಪರಮೇಶ್ವರಿ ಮತ್ತು ನವಗುಳಿಗ ಕ್ಷೇತ್ರದಲ್ಲಿ ಜಾತ್ರಾ ಮಹೋತ್ಸವ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಮಂಗಳೂರು ಸಂಸದ ಬ್ರಿಜೇಶ್ ಚೌಟ ಹಾಗೂ ಕಂಕನಾಡಿ ಶ್ರೀ ಬ್ರಹ್ಮ ಬೈದರ್ಕಳ ಕ್ಷೇತ್ರ ಅಧ್ಯಕ್ಷ ಚಿತ್ತರಂಜನ್

Suddi Udaya
error: Content is protected !!