July 23, 2026
Uncategorized

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ,ಯುವ ನ್ಯಾಯವಾದಿ ಅನಿಲ್ ಕುಮಾರ್ ಯು ದಂಪತಿ ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ಸಾರ್ವಜನಿಕ ಪ್ರದೇಶದಲ್ಲಿ ಬೇಕಾಬಿಟ್ಟಿ ಕಸ ಎಸೆದವರಿಂದಲೇ ವಿಲೇವಾರಿ ಮಾಡಿ, ದಂಡ ವಿಧಿಸಿದ: ಲಾಯಿಲ ಗ್ರಾ‌ಪಂ ಪಿಡಿಓ ಶ್ರೀನಿವಾಸ್ ಡಿ ಪಿ ಹಾಗೂ ಲೆಕ್ಕ ಸಹಾಯಕಿ ಸುಪ್ರಿತಾ ಶೆಟ್ಟಿಯವರಿಗೆ ಸಾರ್ವಜನಿಕರಿಂದ ಪ್ರಶಂಸೆ

Suddi Udaya

ದ.ಕ ಜಿಲ್ಲೆಯಲ್ಲಿ ವ್ಯಾಪಕ ಮಳೆಯ ಹಿನ್ನಲೆ: ಜು.7 ರಂದು ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಡಾ. ಹೆಗ್ಗಡೆಯವರ 57ನೇ ಪಟ್ಟಾಭೀಷೇಕ ವಧ೯ಂತ್ಯುತ್ಸವ‌ ಸುದ್ದಿ ಉದಯ ಪತ್ರಿಕೆ ವತಿಯಿಂದ ಗೌರವಾರ್ಪಣೆ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಮೆನ್ಸ್ ಪಾರ್ಲರ್ ಸೆಲೂನ್ ಉದ್ಯಮಿ ತರಬೇತಿ ಸಮಾರೋಪ

Suddi Udaya

ಉಜಿರೆ ಗ್ರಾ.ಪಂ. ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಸುಲ್ಕೇರಿ: ಅ.ಖಾ.ಹಿ.ಪ್ರಾ. ಶಾಲೆ- ಶ್ರೀರಾಮ ಪ್ರೌಢಶಾಲೆಯಲ್ಲಿ ಸಹಪಠ್ಯ ಚಟುವಟಿಕೆ ಉದ್ಘಾಟನೆ

Suddi Udaya
error: Content is protected !!