25.5 C
ಪುತ್ತೂರು, ಬೆಳ್ತಂಗಡಿ
June 8, 2026
Uncategorized

ಚಾತುರ್ಮಾಸ್ಯ ವ್ರತಾಚರಣೆ, ಕನ್ಯಾಡಿ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ ಅನಿಲ್ ಕುಮಾರ್ ಯು

ಬೆಳ್ತಂಗಡಿ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಕೋನಳ್ಳಿ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಮಹಾಮಂಡಲೇಶ್ವರ 1008 ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭಾರತೀಯ ಮಜ್ದೂರು ಸಂಘದ ಜಿಲ್ಲಾಧ್ಯಕ್ಷ,ಯುವ ನ್ಯಾಯವಾದಿ ಅನಿಲ್ ಕುಮಾರ್ ಯು ದಂಪತಿ ಭೇಟಿಯಾಗಿ ಆಶೀರ್ವಾದ ಪಡೆದರು.

Related posts

ನಮ್ಮ ನಡೆ ಮತಗಟ್ಟೆ ಕಡೆ ಮತದಾರರ ಜಾಗೃತಿ ಆಂದೋಲನ

Suddi Udaya

ರಾಜ್ಯಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಾಣಿ ಕಾಲೇಜಿನ ಮೋಹಿತ್ ಗೆ ಪ್ರಥಮ ಸ್ಥಾನ

Suddi Udaya

ನಡ ಕುತ್ರೋಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿ ಆಟೋ ಪಲ್ಟಿ: ಬಾಲಕ ಮೃತ್ಯು,

Suddi Udaya

ಬೆಳ್ತಂಗಡಿ :ರಿಕ್ಷಾ ಚಾಲಕ ನೀಲಯ್ಯ ಗೌಡ ನಿಧನ

Suddi Udaya

ಗುರುವಾಯನಕೆರೆ ನವಶಕ್ತಿ ಮನೆಗೆ ವಿಧಾನಪರಿಷತ್ ಅಭ್ಯರ್ಥಿ ಕಿಶೋರ್ ಕುಮಾರ್ ಭೇಟಿ

Suddi Udaya

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನಲ್ಲಿ ಮಂಗಳೂರು ವಿ.ವಿ. ಮಟ್ಟದ ತ್ರೋಬಾಲ್ ಕ್ರೀಡಾಕೂಟ

Suddi Udaya
error: Content is protected !!