22.6 C
ಪುತ್ತೂರು, ಬೆಳ್ತಂಗಡಿ
July 23, 2026
ನಿಧನವರದಿ

ಮುಂಡಾಜೆ ಶಾಂಭವಿ ರೈ ನಿಧನ

ಮುಂಡಾಜೆ: ಇಲ್ಲಿಯ ಬಾಲಕರ ಹಾಸ್ಟೆಲ್ ಬಳಿಯ ನಿವಾಸಿ ಅಶೋಕ್ ಕುಮಾರ್ ರೈ ಅವರ ಪತ್ನಿ ಶಾಂಭವಿ ರೈ(47) ಹೃದಯಾಘಾತದಿಂದ ಆ.17ರಂದು ನಿಧನ ಹೊಂದಿದರು.

ಸೋಮಂತಡ್ಕ ಪೇಟೆಗೆ ತೆರಳಿದ್ದ ಅವರು ಪೇಟೆಯಲ್ಲಿ ಕುಸಿದು ಬಿದ್ದಿದ್ದು ಬಳಿಕ ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದರು. ಮೃತರು ಪತಿ, ಪುತ್ರ ಹಾಗೂ ಪುತ್ರಿ ಅವರನ್ನು ಅಗಲಿದ್ದಾರೆ.

Related posts

ಮುಂಡಾಜೆ ದೇವಾಂಗ ಸಮಾಜ ಘಟಕದ ತ್ರೈಮಾಸಿಕ ಸಭೆ

Suddi Udaya

ಡಿ.25: ಶಿವದರ್ಶನ್ ಆಗ್ರೋ ಇಂಡಸ್ಟ್ರೀಸ್ ಹಂಸಗಿರಿ ವಠಾರದಲ್ಲಿ ‘ನಂದಿ ನಂದಿನಿ’ ಯಕ್ಷಗಾನ ಪ್ರದರ್ಶನ

Suddi Udaya

ಲಾಯಿಲ: ಕನ್ನಾಜೆ ಅಂಗನವಾಡಿ ಕೇಂದ್ರದಲ್ಲಿ ಹಣ್ಣಿನ ಗಿಡಗಳ ನಾಟಿ ಹಾಗೂ ಶಾಲಾ ಕೈತೋಟ ರಚನೆ

Suddi Udaya

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವಕ್ಕೆ ಚಾಲನೆ

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ -ಸ್ಪೆಷಾಲಿಟಿ ಆಸ್ಪತ್ರೆ ದಶಮಾನೋತ್ಸವ ಸಂಭ್ರಮಾಚರಣೆ

Suddi Udaya

ವೇಣೂರು ಯುವ ಸೇವಾ ಸಂಗಮ ಟ್ರಸ್ಟ್ ವತಿಯಿಂದ ಸುಲ್ಕೇರಿ ಶ್ರೀರಾಮ ಶಾಲೆಗೆ ರೂ.1 ಲಕ್ಷ ದೇಣಿಗೆ ಹಸ್ತಾಂತರ

Suddi Udaya
error: Content is protected !!