23.5 C
ಪುತ್ತೂರು, ಬೆಳ್ತಂಗಡಿ
March 7, 2026
ವರದಿ

ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯದ ಮಹಾಸಭೆ

ಅಳದಂಗಡಿ: ಶ್ರೀ ಗಾಯತ್ರಿ ವಿಶ್ವಕರ್ಮ ಸಂಘಟನಾ ಸಂಘ ಅಳದಂಗಡಿ ವಲಯ ಇದರ ಮಹಾಸಭೆಯು ಸುಂದರಾಚಾರ್ಯ ಕುದ್ಯಾಡಿ ಅವರ ಅಧ್ಯಕ್ಷತೆಯಲ್ಲಿ ಆ.17ರಂದು ನಡೆಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗುರು ಸೇವಾ ಪರಿಷತ್ತಿನ ಅಧ್ಯಕ್ಷ ಪ್ರಕಾಶ್ ಪುರೋಹಿತ್ ವೇಣೂರು ದೀಪ ಬೆಳಗಿಸಿ ಸಂಘಟನೆಯ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿ, ಹಣ ಸಂಗ್ರಹಣೆ, ಗ್ರಾಮ ಸಮಿತಿ ಜೋಡಣೆ, ಸಂಘಟನಾತ್ಮಕವಾದ ಕಾರ್ಯ ಚಟುವಟಿಕೆಗಳನ್ನು ಮಾಡಬೇಕು ಎಂದು ತಿಳಿಸಿದರು.

ಸರ್ವಾನುಮತದಿಂದ ವಲಯ ಸಂಚಾಲಕರಾಗಿ ಸಂಜೀವ ಆಚಾರ್ಯ ಮಾಡೆoಜಿಮಾರ್ ಆಯ್ಕೆಯಾದರು. ಗ್ರಾ.ಪಂ. ಸದಸ್ಯ ಹರೀಶ್ ಆಚಾರ್ಯ, ರಮೇಶ್ ಆಚಾರ್ಯ ಬಳಂಜ, ಜಯರಾಮ್ ಆಚಾರ್ಯ ಕುದ್ಯಾಡಿ, ಸಂಜೀವ ಆಚಾರ್ಯ ಡೆಂಜೋಳಿ, ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಮಂಜುನಾಥ ಆಚಾರ್ಯ ವರದಿ ವಾಚನ, ಲೆಕ್ಕಚಾರ ಮಂಡಿಸಿದರು. ಶ್ರೀಮತಿ ತಾರಾ ಆಚಾರ್ಯ ಕುದ್ಯಾಡಿ ಸ್ವಾಗತಿಸಿದರು. ಅಶ್ವಥ್ ಆಚಾರ್ಯ ಕೆದ್ದು ಪ್ರಾರ್ಥಿಸಿದರು. ಮಂಜುನಾಥ ಆಚಾರ್ಯ ಅಳದಂಗಡಿ ನಿರೂಪಿಸಿ, ವಂದಿಸಿದರು.

Related posts

ಬೆಳ್ತಂಗಡಿ: ತೆಂಕಕಾರಂದೂರು ಪಲ್ಕೆ ಎರಡು ಮನೆಯಲ್ಲಿ ಕಳ್ಳತನ

Suddi Udaya

ಮಾ16: ಬದುಕು ಕಟ್ಟೋಣ ಬನ್ನಿ ತಂಡದ ಸಂಚಾಲಕ ಮೋಹನ್ ಕುಮಾರ್ ನೇತೃತ್ವ , ವಂದೇ ಮಾತರಂ, ನನ್ನ ಸೇವೆ ದೇಶಕ್ಕಾಗಿ ಧ್ಯೇಯದೊಂದಿಗೆ ನೇತ್ರಾವತಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಕೆ.ಎಸ್.ಎಂ.ಸಿ.ಎ ಕೇಂದ್ರ ಸಮಿತಿಯ ವತಿಯಿಂದ ಉಜಿರೆ ಸಂತ ಜಾರ್ಜ್ ದೇವಾಲಯಕ್ಕೆ ಭೇಟಿ

Suddi Udaya

ಬೆಳ್ತಂಗಡಿ ಜೆ.ಎಫ್.ಡಿ ಶಂಕರ್ ರಾವ್ ರವರಿಗೆ ಪ್ರೇರಣಾ ಪುರಸ್ಕಾರ-2025

Suddi Udaya

ಮುಂಡಾಜೆ: ಭಾರಿ ಮಳೆಗೆ ಕುಸಿದ ಮೋರಿ: ಗುಂಡ ದೈವಸ್ಥಾನದ ಸಂಪರ್ಕ ಕಡಿತ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಆರಿಕೋಡಿಯ ಧರ್ಮದರ್ಶಿ ಹರೀಶ್ ಗೌಡರಿಂದ ರಂಗಪೂಜೆ

Suddi Udaya
error: Content is protected !!