25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ/ ಪದವಿ ಪೂರ್ವ ವಿಭಾಗದ ಬಾಲಕಿಯರ ಸ್ಥಳೀಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ

ಕಕ್ಯಪದವು: ಪಾದೆಗುತ್ತು ಲಿಂಗಪ್ಪ ಮಾಸ್ತರ್ ಮೆಮೋರಿಯಲ್ ಎಜುಕೇಷನಲ್ ಟ್ರಸ್ಟ್ (ರಿ) ನಿಂದ ನಡೆಸಲ್ಪಡುವ ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆ ಕಕ್ಯಪದವು ಇಲ್ಲಿನ ಕಾಲೇಜು ವಿಭಾಗದ ಬಾಲಕಿಯರ ತ್ರೋಬಾಲ್ ತಂಡವು ದಿನಾಂಕ 16.8.2025 ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ “ನ್ಯೂ ಫ್ರೆಂಡ್ಸ್ ಸ್ಪೋರ್ಟ್ಸ್ ಕ್ಲಬ್(ರಿ.) ” ಬಳ್ಳಮಂಜ ಇಲ್ಲಿ ನಡೆದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಭಾಗವಹಿಸಿ ,ದ್ವಿತೀಯಾ ಸ್ಥಾನವನ್ನು ಪಡೆದು ಸಂಸ್ಥೆಗೆ ಕೀರ್ತಿಯನ್ನು ತಂದಿರುತ್ತಾರೆ.

ಇವರಿಗೆ ಸಂಸ್ಥೆಯ ಹಳೆವಿದ್ಯಾರ್ಥಿ ತರಭೇತುದಾರರಾದ ಶ್ರೀಮತಿ ಶ್ರದ್ಧಾ ಹಾಗೂ ಪೃಥ್ವಿರಾಜ್ ಇವರು ತರಭೇತಿಯನ್ನು ನೀಡಿರುತ್ತಾರೆ.

Related posts

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ಜು.9: ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪ್ರಯುಕ್ತ ಕಾರ್ಯಾಲಯ ಉದ್ಘಾಟನೆ ಹಾಗೂ ಮಹಾಮಸ್ತಕಾಭಿಷೇಕದ ವೆಬ್ ಸೈಟ್ ಅನಾವರಣ

Suddi Udaya

ಬಂದಾರು ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದುಲ್ ಫಿತರ್ ಆಚರಣೆ

Suddi Udaya

ಶ್ರೀ ಧ.ಮಂ. ಪ.ಪೂ. ಕಾಲೇಜಿನ ಸಂಸ್ಕೃತ ಸಂಘದ ವತಿಯಿಂದ ಪರಿಸರ ಪಾಠ ಹಾಗೂ ಸಾಲುಮರದ ತಿಮ್ಮಕ್ಕ ರವರಿಗೆ ನುಡಿನಮನ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಸುಲ್ಕೇರಿ ಗ್ರಾ.ಪಂ. ಅಧ್ಯಕ್ಷರಾಗಿ ಗಿರಿಜಾ ನಾವರ, ಉಪಾಧ್ಯಕ್ಷರಾಗಿ ಶುಭಕರ ಪೂಜಾರಿ

Suddi Udaya
error: Content is protected !!