July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಘೋಷಣೆ

ಬೆಳ್ತಂಗಡಿ : ಕಾಶಿಪಟ್ಣ ಗ್ರಾಮ ಪಂಚಾಯಿತಿಯ ಕಾಶಿಪಟ್ಣ ಗ್ರಾಮವನ್ನು ಹರ್ ಘರ್ ಜಲ್ ಗ್ರಾಮ ಎಂದು ಘೋಷಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷ ಸತೀಶ್ ಬಂಗೇರ ರವರ ಅಧ್ಯಕ್ಷತೆಯಲ್ಲಿ ಹರ್ ಘರ್ ಜಲ್ ಗ್ರಾಮ ಎಂದು ಘೋಷಣೆ ಮಾಡಲಾಯಿತು.

ಉಪಾಧ್ಯಕ್ಷೆ ಶ್ರೀಮತಿ ಶುಭವಿ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶ್ರೀಮತಿ ಆಶಾಲತಾ ,ಪಂಚಾಯತ್ ಸದಸ್ಯರು ವಿಡಬ್ಲ್ಯೂಎಸ್ ಸಿ ಅಧ್ಯಕ್ಷರು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

ಕಾರ್ಯಾಚರಣೆ ಮತ್ತು ಮೇಲ್ವಿಚಾರಣೆ ಹಾಗೂ ಹರ್ ಘರ್ ಜಲ್ ಬಗ್ಗೆ ಮಾಹಿತಿಯನ್ನು ISA ಯ ಶಿವರಾಮ್ ಪಿ ಬಿ ಮಾಹಿತಿ ನೀಡಿದರು. ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸಿಬ್ಬಂದಿ ಕು.ಲಿಖಿತ ಸಹಕರಿಸಿದರು.

Related posts

ಮಾ.8: ರುದ್ರ ಪಾರಾಯಣ ಹಾಗೂ ಶತ ರುದ್ರಯಾಗ ಮತ್ತು ಶ್ರೀ ಸತ್ಯನಾರಾಯಣ ಪೂಜೆ-ಕನ್ಯಾಡಿ ಶ್ರೀಗಳಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ: ಶ್ರೀ ಧ.ಆಂ.ಮಾ. ಶಾಲಾ ವಿದ್ಯಾರ್ಥಿಗಳಿಗೆ ಮೊಬೈಲ್ ಬಳಕೆ ಹಾಗೂ ದುಷ್ಪರಿಣಾಮಗಳ ಬಗ್ಗೆ ಮಾಹಿತಿ

Suddi Udaya

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಆರಿಕೋಡಿಯ ಧರ್ಮದರ್ಶಿ ಹರೀಶ್ ದಂಪತಿಗಳಿಂದ ತಮ್ಮ ಹುಟ್ಟುಹಬ್ಬದ ಪ್ರಯುಕ್ತ, ನಂದಗೋಕುಲ ಗೋಶಾಲೆಗೆ ಗೊಗ್ರಾಸಕ್ಕಾಗಿ ರೂ.25,000 ದೇಣಿಗೆ ಹಸ್ತಾಂತರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಟೇಬಲ್ ಟೆನ್ನಿಸ್ ತರಬೇತಿ ಉದ್ಘಾಟನೆ

Suddi Udaya

ಕುದ್ಯಾಡಿಗುತ್ತು ಕೃಷ್ಣಮ್ಮ ಅಣ್ಣಿ ಪೂಜಾರಿ ನಿಧನ

Suddi Udaya

ಪಟ್ರಮೆಯಲ್ಲಿ ಅನುಮಾನಸ್ಪದ ಸಾವಿಗೀಡಾದ ರಕ್ಷಿತಾ ಹಾಗೂ ಲಾವಣ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya
error: Content is protected !!