25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

ತೆಕ್ಕಾರು : ಆ.17ರಂದು ಸುರಿದ ಜಡಿಮಳೆಗೆ ಹಾಗೂ ಗಾಳಿಗೆ ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಳ ಶ್ರೀಮತಿ ರಾಧು ಕೋಂ. ನರ್ಸಪ್ಪ ಎಂಬವರ ಮನೆಯ ಒಂದು ಭಾಗದ ಗೋಡೆ ಕುಸಿತವಾಗಿ ಮನೆಯ ಮೇಲ್ಛಾವಣಿ ಅರ್ಧ ಭಾಗ ಕುಸಿದು ಮಾಡಿನ ಸಿಮೆಂಟ್ ಸೀಟ್ ಗಳು ಜಖಂ ಆಗಿದೆ.

ಆರ್ಥಿಕವಾಗಿ ತೀರಾ ಹಿಂದುಳಿದ ಈ ಕುಟುಂಬ ಮನೆ ದುರಸ್ಥಿಗೆ ಸರಕಾರದ ಸಹಾಯಕ್ಕಾಗಿ ಎದುರು ನೋಡುತಿದ್ದಾರೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ವರದಿ ಮಾಡಿರುತ್ತಾರೆ.

Related posts

ಹಿರಿಯ ಛಾಯಾಗ್ರಾಹಕ ಶಾಂತಲಾ ಸ್ಟುಡಿಯೋ ಮಾಲಕ ಶಶಿಧರ್ ರಾವ್ ನಿಧನ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ಶಿರ್ಲಾಲು ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ನೂತನ ಅಧ್ಯಕ್ಷರಾಗಿ ಸೆಬಾಸ್ಟಿಯನ್ ಪಿ.ಟಿ. ಕಳೆಂಜ ನೇಮಕ

Suddi Udaya

ಮೃತದೇಹ ಹೂತು ಹಾಕಿದ ಪ್ರಕರಣ ಮೊದಲು ಗುರುತಿಸಿದ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದರು ಇನ್ನೂ ಪತ್ತೆಯಾಗದ ಕಳೇಬರ ಕಾರ್ಯಾಚರಣೆಗೆ ಶ್ವಾನ ದಳ ಎಂಟ್ರಿ

Suddi Udaya

ಕೂಟ ಮಹಾ ಜಗತ್ತು ಬಂಟ್ವಾಳ ಅಂಗಸಂಸ್ಥೆಯ ಮಹಿಳಾ ವೇದಿಕೆಯ ರಜತ ಸಂಭ್ರಮ

Suddi Udaya
error: Content is protected !!