23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತೆಕ್ಕಾರು : ಕುಟ್ಟಿಕಳ ರಾಧು ರವರ ಮನೆ ಭಾಗಶಃ ಕುಸಿತ

ತೆಕ್ಕಾರು : ಆ.17ರಂದು ಸುರಿದ ಜಡಿಮಳೆಗೆ ಹಾಗೂ ಗಾಳಿಗೆ ತೆಕ್ಕಾರು ಗ್ರಾಮದ ಬಾಜಾರು ಕುಟ್ಟಿಕಳ ಶ್ರೀಮತಿ ರಾಧು ಕೋಂ. ನರ್ಸಪ್ಪ ಎಂಬವರ ಮನೆಯ ಒಂದು ಭಾಗದ ಗೋಡೆ ಕುಸಿತವಾಗಿ ಮನೆಯ ಮೇಲ್ಛಾವಣಿ ಅರ್ಧ ಭಾಗ ಕುಸಿದು ಮಾಡಿನ ಸಿಮೆಂಟ್ ಸೀಟ್ ಗಳು ಜಖಂ ಆಗಿದೆ.

ಆರ್ಥಿಕವಾಗಿ ತೀರಾ ಹಿಂದುಳಿದ ಈ ಕುಟುಂಬ ಮನೆ ದುರಸ್ಥಿಗೆ ಸರಕಾರದ ಸಹಾಯಕ್ಕಾಗಿ ಎದುರು ನೋಡುತಿದ್ದಾರೆ. ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ವರದಿ ಮಾಡಿರುತ್ತಾರೆ.

Related posts

ಅಳದಂಗಡಿ ಸ. ಪ್ರೌ. ಶಾಲೆ ಮಕ್ಕಳಿಂದ ನಗರ ಸ್ವಚ್ಛತೆ, ಪ್ಲಾಸ್ಟಿಕ್ ಬಳಕೆ ಬಗ್ಗೆ ಜಾಗೃತಿ

Suddi Udaya

ರಾಜ್ಯ ಮಟ್ಟದ ಭರತನಾಟ್ಯ ಸ್ಪರ್ಧೆ: ಹಂಸಿನಿ ಭಿಡೆಗೆ ದ್ವಿತೀಯ ಸ್ಥಾನ

Suddi Udaya

ಬೆಳ್ತಂಗಡಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಪಂಚಾಯತ್ ತಾಲೂಕು ಪಂಚಾಯತ್ ಕ್ಷೇತ್ರದ ಉಸ್ತುವಾರಿಗಳ ಸಭೆ

Suddi Udaya

ಗುರುವಾಯನಕೆರೆಯಲ್ಲಿ “ಆರ್ವಿಕ್” ಜ್ಯುವೆಲ್ಲರ್ಸ್ & ವರ್ಕ್ಸ್ ಶುಭಾರಂಭ

Suddi Udaya

ಸೌತಡ್ಕ ಗೋಬರ್ ಗ್ಯಾಸ್ ಸ್ಥಾವರ ಕೇಂದ್ರಕ್ಕೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು ಭೇಟಿ

Suddi Udaya

ಚಾರ್ಮಾಡಿ: ದೇವಸ್ಥಾನದ ಜಾಗವನ್ನು ಯಥಾ ಸ್ಥಿತಿಗೆ ಇಡುವಂತೆ ವಿ.ಹಿಂ.ಪ ಭಜರಂಗದಳದಿಂದ ತಹಶೀಲ್ದಾರರಿಗೆ ಮನವಿ

Suddi Udaya
error: Content is protected !!