25.7 C
ಪುತ್ತೂರು, ಬೆಳ್ತಂಗಡಿ
March 7, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಮಿತ್ತಬಾಗಿಲುನಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಕುವೆಟ್ಟು, ಓಡಿಲ್ನಾಳ ಗ್ರಾಮ ಸಮಿತಿ ಆಶ್ರಯದಲ್ಲಿ ‘ಆಟಿಡೊಂಜಿ ಕೂಟ’

Suddi Udaya

ಕೃಷಿ ಪರಿಕರ ಮಾರಾಟಗಾರರಿಗೆ ಕೃಷಿ ವಿಸ್ತರಣಾ ಸೇವೆಯಲ್ಲಿ ಡಿಪ್ಲೋಮಾ: ನಾಲ್ಕು ಮತ್ತು ಐದನೇ ತಂಡದ ಪ್ರಮಾಣ ಪತ್ರ ವಿತರಣಾ ಸಮಾರಂಭ

Suddi Udaya

ಪಡ್ಡಂದಡ್ಕ ಕಟ್ಟೆ: ಪುನಃ ಪ್ರತಿಷ್ಠಾ ಕಲಶಾಭಿಷೇಕ, ದೊಂಪದಬಲಿ ನೇಮೋತ್ಸವ

Suddi Udaya

ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರನ್ನು ಭೇಟಿಯಾದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು

Suddi Udaya

ಪಟ್ರಮೆ ಶಾಲೆಯಲ್ಲಿ ಯಕ್ಷ ಶಿಕ್ಷಣ ನಾಟ್ಯ ತರಬೇತಿ ಪ್ರಾರಂಭ

Suddi Udaya
error: Content is protected !!