25.5 C
ಪುತ್ತೂರು, ಬೆಳ್ತಂಗಡಿ
June 8, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಮೊಗ್ರು: ಅಲೆಕ್ಕಿ-ಮುಗೇರಡ್ಕ ಶ್ರೀ ರಾಮ ಶಿಶು ಮಂದಿರದ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ ಹಾಗೂ ತುಳಸಿ ಪೂಜೆ

Suddi Udaya

ಡಿ.19: ಗುರುವಾಯನಕೆರೆಯಲ್ಲಿ ಹೊಟೇಲ್ ರೇಸ್ ಇನ್ ಬೋರ್ಡಿಂಗ್ & ಲಾಡ್ಜಿಂಗ್ ಶುಭಾರಂಭ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ನಡ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಮಿತಿಯಿಂದ ದಿ. ಕೆ ವಸಂತ ಬಂಗೇರರಿಗೆ ನುಡಿನಮನ

Suddi Udaya
error: Content is protected !!