July 25, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಕರಿಮಣೇಲು ಸಂತ ಜೂಡರ ಅ.ಹಿ.ಪ್ರಾ. ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ರೋಟರೀ ಕ್ಲಬ್ ನಿಂದ ರೂ. 40 ಲಕ್ಷ ಮೌಲ್ಯದ ಕೊಡುಗೆ

Suddi Udaya

ಮಡಂತ್ಯಾರು: ಸಹಕಾರಿ ಸಂಘಕ್ಕೆ ನಕಲಿ ಚಿನ್ನದ ಸರ ಅಡವು ಯತ್ನ; ಪ್ರಕರಣ ದಾಖಲು

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರ ಸಂಘದಿಂದ ಆರ್ಥಿಕ ಸಹಾಯಧನ

Suddi Udaya

ಶಿಶಿಲ ಹಾ.ಉ.ಸ. ಸಂಘದ ಅಧ್ಯಕ್ಷರಾಗಿ ಸಂತೋಷ್ ಎ.ಎಸ್ ಹಾಗೂ ಉಪಾಧ್ಯಕ್ಷರಾಗಿ ಡಿ ಲಕ್ಷ್ಮೀಶ ಗೌಡ ಆಯ್ಕೆ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!