25.5 C
ಪುತ್ತೂರು, ಬೆಳ್ತಂಗಡಿ
April 24, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಬೆಳ್ತಂಗಡಿ: ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಲಾಯಿಲ: ಮಕ್ಕಳ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಮಾ. 22 : ಆಳ್ವಾಸ್ ನುಡಿಸಿರಿ ವಿರಾಸತ್ ಬೆಳ್ತಂಗಡಿ ಘಟಕದ ವತಿಯಿಂದ ಉಜಿರೆಯ ರಥಬೀದಿಯಲ್ಲಿ ಅದ್ದೂರಿಯ ಆಳ್ವಾಸ್ ಸಾಂಸ್ಕೃತಿಕ ವೈಭವ

Suddi Udaya

ಎಲ್‌ ಸಿ ಆರ್ ವಿದ್ಯಾಸಂಸ್ಥೆ ಕಕ್ಯಪದವು: ಪದವಿ ವಿಭಾಗದ ಬಿ.ಕಾಂ ನಲ್ಲಿ ವಾಣಿಜ್ಯ ಚಟುವಟಿಕೆ

Suddi Udaya

ಕಾರಿಂಜ ಸ. ಕಿ. ಪ್ರಾ ಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಪೋಷಕ-ಶಿಕ್ಷಕರ ಸಭೆ

Suddi Udaya

ಕಾಶಿಪಟ್ಣ : ಅವಳಿ ಹೆಣ್ಣು ಕರುಗಳಿಗೆ ಜನ್ಮ ನೀಡಿದ ಗೋವು

Suddi Udaya
error: Content is protected !!