25.4 C
ಪುತ್ತೂರು, ಬೆಳ್ತಂಗಡಿ
September 11, 2026
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಪ್ರಮುಖ ಸುದ್ದಿರಾಜ್ಯ ಸುದ್ದಿ

ಧರ್ಮಸ್ಥಳ ಆನೆ ಮಾವುತ ನಾರಾಯಣ ಮತ್ತು ಯಮುನಾ ಕೊಲೆ ಪ್ರಕರಣ ಎಸ್‌ಐಟಿ ಗೆ ದೂರು ನೀಡಲು ಬಂದ ಆನೆ ಮಾವುತನ ಮಕ್ಕಳು

ಬೆಳ್ತಂಗಡಿ: 2012ರಲ್ಲಿ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣ ಬೆಳಕಿಗೆ ಬಂದ 21 ದಿನಗಳ ಹಿಂದೆ ಧರ್ಮಸ್ಥಳದಲ್ಲಿ ಭೀಕರವಾಗಿ ನಡೆದ ಆನೆ ಮಾವುತ ನಾರಾಯಣ ಮತ್ತು ತಂಗಿ ಯಮುನಾ ಜೋಡಿ ಕೊಲೆ ಪ್ರಕರಣದ ತನಿಖೆಗೆ ಒತ್ತಾಯಿಸಿ ಆನೆ ಮಾವುತನ ಮಕ್ಕಳು ಸೋಮವಾರ ಎಸ್ ಐ ಟಿ ಠಾಣೆಗೆ ದೂರು ನೀಡಲು ಬಂದಿದ್ದು ಧರ್ಮಸ್ಥಳ ಠಾಣೆಗೆ ಮೊದಲು ದೂರು ನೀಡಿ ಬರುವಂತೆ ಎಸ್‌ ಐ ಟಿ ಅಧಿಕಾರಿಗಳು ತಿಳಿಸಿದ್ದಾರೆ.

ಎಸ್ ಐ ಟಿ ಕಚೇರಿಗೆ ಬಂದ ಗಣೇಶ ಮತ್ತು ಸಹೋದರಿ ಭಾರತಿ ಅವರು ನಾರಾಯಣ ಮತ್ತು ಅವರ ತಂಗಿ ಯಮುನಾ ಎಂಬವರು 2012ರ ಸೆ 21ರಂದು ರಾತ್ರಿ ಕೆ.ಎಸ್.ಆರ್.ಟಿ.ಸಿ.ಬಸ್ಸು ನಿಲ್ದಾಣದಲ್ಲಿ ಗಣೇಶೋತ್ಸವ ಪ್ರಯುಕ್ತ ನಡೆದ ನಾಟಕ ವೀಕ್ಷಿಸಿ ಸುಮಾರು ರಾತ್ರಿ 10ಗಂಟೆ ಹೊತ್ತಿಗೆ ತಮ್ಮ ಮನೆಗೆ ಬಂದಿದ್ದು ಅದೇ ರಾತ್ರಿ ನಿಗೂಢವಾಗಿ ಕೊಲೆ ನಡೆದಿದ್ದು ಇದೀಗ ಮೃತ ನಾರಾಯಣ ಅವರ ಮಕ್ಕಳು ಎಸ್ ಐ ಟಿಗೆ ದೂರು ನೀಡಲು ಬಂದಿದ್ದಾರೆ.

Related posts

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಉಜಿರೆಯಲ್ಲಿ ನೀರಿನ ಉಳಿತಾಯ ಮತ್ತು ಸಂರಕ್ಷಣೆ ಬಗ್ಗೆ ಜಾಗೃತಿ ಅಭಿಯಾನ

Suddi Udaya

ಜಿಲ್ಲಾ ಮಹಿಳಾ ಮೋರ್ಚಾದ ತಂಡವು ಬೆಳ್ತಂಗಡಿ ಬಿಜೆಪಿ ಕಚೇರಿಗೆ ಭೇಟಿ

Suddi Udaya

ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ

Suddi Udaya

ಸೆ.11: ಬೆಳ್ತಂಗಡಿಗೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಎನ್.ಎಸ್.ಎಸ್. ಸ್ವಯಂಸೇವಕರಿಂದ ಗದ್ದೆ ನಾಟಿ ಕಾರ್ಯಕ್ರಮ

Suddi Udaya
error: Content is protected !!