30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

ಬೆಳ್ತಂಗಡಿ: ಚಿನ್ನ, ಬೆಳ್ಳಿ ಮತ್ತು ವಜ್ರಾಭರಣಗಳ ಮಾರಾಟದಲ್ಲಿ ಜನಪ್ರಿಯಗೊಂಡಿರುವ ನೂರಾ ಗೋಲ್ಡ್ ಬೆಳ್ತಂಗಡಿ ಇಲ್ಲಿ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ವಿದ್ಯಾರ್ಥಿಗಳಿಗೆ ಆಭರಣಗಳ ಡಿಸೈನ್‌ನ ಚಿತ್ರ ಬರೆಯುವ ಸ್ಪರ್ಧೆ ಹಮ್ಮಿಕೊಂಡು ವಿಜೇತರಿಗೆ ಬಹುಮಾನ ವಿತರಣೆ ನಡೆಯಿತು.

ಸಂಸ್ಥೆಯ ಕಾರ್ಯನಿರ್ವಾಹಕ ಕೆ ಎಸ್ ಮುಸ್ತಫಾ ಕಕ್ಕಿಂಜೆ ಅವರ ನೇತೃತ್ವದಲ್ಲಿ ಜರಗಿದ ಸಮಾರಂಭದಲ್ಲಿ ಅತಿಥಿಗಳನ್ನು ಸಿಬ್ಬಂದಿಗಳು ಸ್ವಾಗತಿಸಿದರು. ಸಿದ್ದೀಕ್, ನಝೀರ್ ಹಾಗೂ ಸಿಬ್ಬಂದಿಗಳು ಜೊತೆಗಿದ್ದರು.

ಸ್ಪರ್ಧೆಯಲ್ಲಿ ತಾಲೂಕಿನ ಏಳ್ನೂರಕ್ಕೂ‌ ಹೆಚ್ಚು ಚಿತ್ರಗಳು ಬಂದಿದ್ದು ಪ್ರಬುದ್ಧ ತೀರ್ಪುಗಾರರ ಮೂಲಕ ವಿಜೇತರನ್ನು ಆಯ್ಕೆ ಮಾಡಲಾಯಿತು.
ಸ್ಪರ್ಧಾ ವಿಜೇತರಾದ ಸಹಲಾ ಫಾತಿಮಾ, ಫಾತಿಮಾ ರಫಾಹ್, ಬೃಂದಾ ಎಸ್, ಗೌತಮ್, ಇನಾಯಾ ರಮ್ಲತ್ ಇವರು ಬಹುಮಾನ ತಮ್ಮದಾಗಿಸಿಕೊಂಡರು. ಫಯಾಝ್ ಧನ್ಯವಾದ ಅರ್ಪಿಸಿದರು.


ನೂರಾ ಗೋಲ್ಡ್ ನಲ್ಲಿ ಅತ್ಯಾಧುನಿಕ ಶೈಲಿಯ ಆಭರಣಗಳು, ಏಂಟಿಕ್ ಮತ್ತು ಸೆಮಿ ಆಂಟಿಕ್ ಆಭರಣಗಳು, ಡೈಮಂಡ್ ಗಳ ಆಭರಣಗಳ ಅಪೂರ್ವ ಸಂಗ್ರಹವಿದ್ದು ಗ್ರಾಹಕರ ಮನಸಿಗೆ ಒಪ್ಪುವ ಡಿಸೈನ್ ಮಾಡಿಕೊಡುವ ವ್ಯವಸ್ಥೆಯೂ ಇದೆ. ಗ್ರಾಹಕರ ಸೇವೆಯೇ ನಮ್ಮ ಪ್ರಥಮ ಆದ್ಯತೆ ಎಂದು ನಿರ್ವಾಹಕ ಮುಸ್ತಫ ಕಕ್ಕಿಂಜೆ ತಿಳಿಸಿದರು.

Related posts

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಾಲು ಎಸ್.ಡಿ.ಎಂ. ಅ. ಪ್ರೌಢಶಾಲೆಗೆ ಶೇ. 93.54 ಫಲಿತಾಂಶ

Suddi Udaya

ತೀವ್ರ ಅನಾರೋಗ್ಯದಿಂದ ಬಳಲುತಿದ್ದ ಸುರೇಶ್ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸುವಲ್ಲಿ ಮಾನವೀಯತೆ ಮೆರೆದ ಬಂದಾರು ಗ್ರಾ.ಪಂ.ಸದಸ್ಯರು, ಸ್ಥಳೀಯರು ಹಾಗೂ ಪದ್ಮುಂಜ ಪ್ರಾಥಮಿಕ ಅರೋಗ್ಯ ಕೇಂದ್ರ ವೈದ್ಯರ ತಂಡ

Suddi Udaya

ಧರ್ಮಸ್ಥಳ ಪ್ರಕರಣ‌ ಎಸ್.ಐ.ಟಿ ತನಿಖೆಗೆ ತಡೆ ಕೋರಿ ಹೈಕೋರ್ಟ್ ಗೆ ಮತ್ತೊಂದು ಅರ್ಜಿ, ಮನವಿ ತಿರಸ್ಕಾರ

Suddi Udaya

ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ನಡ ಶಾಲೆಯ ಶತಮಾನೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ಸರ್ವರಿಗೂ ಹೊಸ ವರ್ಷದ ಶುಭಾಶಯಗಳು: ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ, ಮಾನವೀಯತೆ ಮೆರೆಯಲಿ: ಡಾ. ಡಿ ವೀರೇಂದ್ರ ಹೆಗ್ಗಡೆ

Suddi Udaya
error: Content is protected !!