September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಬೆಳ್ತಂಗಡಿ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಕೃಷ್ಣ ವೇಷ ಸ್ಪರ್ಧೆ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮಕ್ಕಳಿಗೆ ಮೂರು ವಿಭಾಗದಲ್ಲಿ ಕೃಷ್ಣ ವೇಷ ಸ್ಪರ್ಧೆಯನ್ನು ಆಯೋಜಿಸಲಾಯತು.

ಕಾರ್ಯಕ್ರಮವನ್ನು ಸಂಗೀತ ಗುರುಗಳಾದ ಪಿ.ಡಿ ಸುರೇಶ್ ಬೆಳ್ತಂಗಡಿ ಯವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಮುಖ್ಯ ಅತಿಥಿಗಳಾಗಿ ಶಿಕ್ಷಕಿಯರಾದ ಸೇವಂತಿ, ಬೇಬಿಂದ್ರ, ಹಾಗೂ ಶಾಖಾ ಪ್ರಬಂಧಕ ಅಶೋಕ್ ಬಂಗೇರ ಉಪಸ್ಥಿತರಿದ್ದರು.

ಕಾರ್‍ಯಕ್ರಮವನ್ನು ನೀಸರ್ ನಡೆಸಿಕೊಟ್ಟರು.

ಮುದ್ದು ಕೃಷ್ಣ ವಿಭಾಗದಲ್ಲಿ ಇಶಾ ಪ್ರಥಮ, ರಿಯಾಂಶ್ ದ್ವಿತೀಯ, ದೀರ್ಘವ್ ಶೆಟ್ಟಿ ತೃತೀಯ, ಬಾಲಕೃಷ್ಣ ವಿಭಾಗದಲ್ಲಿ ಪ್ರೀಶ ಪ್ರಥಮ, ಸಾಹಿತ್ಯ ದ್ವಿತೀಯ, ದಕ್ಷ್ ತೃತೀಯ ಹಾಗೂ ರಾಧಾಕೃಷ್ಣ ವಿಭಾಗದಲ್ಲಿ ಐಶಾನಿ-ಆದ್ಯ ಪ್ರಥಮ, ಯಶ್ವಿತ್ -ಚಮನ್ ಹೆಚ್ ಬಂಗೇರ ದ್ವಿತೀಯ, ಹಾಗೂ ಯಶ್ವನಿ-ಜಿಯಾ ತೃತೀಯ ಬಹುಮಾನವನ್ನು ಪಡೆದುಕೊಂಡಿದ್ದಾರೆ.

Related posts

ಅತಿಕ್ರಮಣ ತೆರವುಗೊಳಿಸಿ ಗ್ರಾಮ ಪಂಚಾಯತ್ ಕಟ್ಟಡ ವಶಕ್ಕೆ ಪಡೆದ ತೆಕ್ಕಾರು ಗ್ರಾ.ಪಂ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಬರೆಂಗಾಯ ಶ್ರೀ ವನದುರ್ಗಾ ಮಾತೃ ಮಂಡಳಿ ವತಿಯಿಂದ ವರಮಹಾಲಕ್ಷ್ಮಿ ಪೂಜೆ

Suddi Udaya

ಎ.22-ಮೇ.10: ಆದಿಗುರು ಕೌಶಲ್ಯ ಅಭಿವೃದ್ಧಿ ಮತ್ತು ತರಬೇತಿ ಕೇಂದ್ರದಲ್ಲಿ ಬೇಸಿಗೆ ಶಿಬಿರ

Suddi Udaya

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ದ.ಕ. , ಉಡುಪಿ ಜಿಲ್ಲೆಯ ವಕೀಲರ ವೇದಿಕೆ ಬೆಂಗಳೂರು ಇದರ ಕಾರ್ಯದರ್ಶಿಯಾಗಿ ಬೆಳ್ತಂಗಡಿಯ ಶೈಲಾ ರಮೇಶ್ ಆಯ್ಕೆ

Suddi Udaya
error: Content is protected !!